Categories: ಉಡುಪಿ

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ ಕಾಮರ್ಸ್ ಒಲಿಂಪಿಯಾಡ್ 2025 – ಸ್ಪರ್ಧೆಯಲ್ಲಿ ಉಡುಪಿಯ 9ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದೇಶಕ್ಕೆ 12ನೇ ರ‍್ಯಾಂಕ್ – vishwanews24

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯವರ ಕಾಮರ್ಸ್ ಒಲಿಂಪಿಯಾಡ್ 2025 ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ  ದೇಶಕ್ಕೆ 12ನೇ ರ‍್ಯಾಂಕ್

ಪದ್ಮಶ್ರೀ ಡಾ ಟಿ. ಎಂ. ಎ . ಪೈ ರಿಂದ ಸ್ಥಾಪಿತವಾಗಿ ಸುವರ್ಣ ಮಹೋತ್ಸವ ಹೊಸ್ತಿಲಲ್ಲಿರುವ ಮಣಿಪಾಲದ ಅಕಾಡಮಿ ಆಫ್ ಜನರಲ್ ಎಜುಕೇಶನ್ (AGE) ಪ್ರತಿಷ್ಠಿತ ಶಿಕ್ಷಣ  ಸಂಸ್ಥೆಗಳ ಘಟಕ ಟಿ ಎ ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಕುಂಜಿಬೆಟ್ಟು, ಉಡುಪಿ ಯ  9ನೇ ತರಗತಿಯ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಯವರು, ಪ್ರತಿಷ್ಠಿತ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯವರು  (ICAI) ನಡೆಸಿದ ಕಾಮರ್ಸ್ ಒಲಿಂಪಿಯಾಡ್ 2025 ಸ್ಪರ್ಧೆಯಲ್ಲಿ ಅಖಿಲ ಭಾರತೀಯ 12ನೇ ರ‍್ಯಾಂಕ್ ಪಡೆದು ಅತ್ಯುನ್ನತ ಸಾಧನೆ ಮಾಡಿದ್ದಾರೆ.

 

ಈ ಸ್ಪರ್ಧೆಯನ್ನು ಸಂಸತ್ ಅಧಿನಿಯಮದ ಮೂಲಕ ಸ್ಥಾಪಿತವಾದ ಕಾನೂನುಬದ್ಧ ಸಂಸ್ಥೆ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಕಾಯ್ದೆ, 1949 (ಕಾಯ್ದೆ ಸಂಖ್ಯೆ XXXVIII of 1949) ಅಡಿಯಲ್ಲಿ ಸ್ಥಾಪಿತವಾದ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ಯ ಉದ್ಯೋಗ ಮಾರ್ಗದರ್ಶನ ಸಮಿತಿ (CCC) ಆಯೋಜಿಸಿತ್ತು.

ಈ ಸಾಧನೆಯ ಬಗ್ಗೆ ಅತೀವ ಹರ್ಷ ವ್ಯಕ್ತಪಡಿಸಿದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿನೋದ ಶೆಟ್ಟಿ (+91 94816 13116) ಯವರು, ಶಾಲಾ ಆಡಳಿತ ಮಂಡಳಿ, ಮಣಿಪಾಲದ AGE ಶಿಕ್ಷಣ ಸಂಸ್ಥೆಗಳು, ಶಾಲಾ ಪೋಷಕರ ಮತ್ತು ಶಿಕ್ಷಕರ ಸಂಘ (PTA), ಹಳೆ ವಿದ್ಯಾರ್ಥಿ ಸಂಘಟನೆ, ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ದೀಪೇಶ್‌ಗೆ ಹೃದಯಪೂರ್ವಕ ಅಭಿನಂದನೆಗಳು ತಿಳಿಸಿ, ಭವಿಷ್ಯದ ಯಶಸ್ಸಿಗೆ ಶುಭ ಹಾರೈಸಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

26 minutes ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

3 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

4 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

4 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

5 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

5 hours ago