Categories: ಉಡುಪಿ

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ ಕಾಮರ್ಸ್ ಒಲಿಂಪಿಯಾಡ್ 2025 – ಸ್ಪರ್ಧೆಯಲ್ಲಿ ಉಡುಪಿಯ 9ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದೇಶಕ್ಕೆ 12ನೇ ರ‍್ಯಾಂಕ್ – vishwanews24

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯವರ ಕಾಮರ್ಸ್ ಒಲಿಂಪಿಯಾಡ್ 2025 ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ  ದೇಶಕ್ಕೆ 12ನೇ ರ‍್ಯಾಂಕ್

ಪದ್ಮಶ್ರೀ ಡಾ ಟಿ. ಎಂ. ಎ . ಪೈ ರಿಂದ ಸ್ಥಾಪಿತವಾಗಿ ಸುವರ್ಣ ಮಹೋತ್ಸವ ಹೊಸ್ತಿಲಲ್ಲಿರುವ ಮಣಿಪಾಲದ ಅಕಾಡಮಿ ಆಫ್ ಜನರಲ್ ಎಜುಕೇಶನ್ (AGE) ಪ್ರತಿಷ್ಠಿತ ಶಿಕ್ಷಣ  ಸಂಸ್ಥೆಗಳ ಘಟಕ ಟಿ ಎ ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಕುಂಜಿಬೆಟ್ಟು, ಉಡುಪಿ ಯ  9ನೇ ತರಗತಿಯ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಯವರು, ಪ್ರತಿಷ್ಠಿತ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯವರು  (ICAI) ನಡೆಸಿದ ಕಾಮರ್ಸ್ ಒಲಿಂಪಿಯಾಡ್ 2025 ಸ್ಪರ್ಧೆಯಲ್ಲಿ ಅಖಿಲ ಭಾರತೀಯ 12ನೇ ರ‍್ಯಾಂಕ್ ಪಡೆದು ಅತ್ಯುನ್ನತ ಸಾಧನೆ ಮಾಡಿದ್ದಾರೆ.

 

ಈ ಸ್ಪರ್ಧೆಯನ್ನು ಸಂಸತ್ ಅಧಿನಿಯಮದ ಮೂಲಕ ಸ್ಥಾಪಿತವಾದ ಕಾನೂನುಬದ್ಧ ಸಂಸ್ಥೆ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಕಾಯ್ದೆ, 1949 (ಕಾಯ್ದೆ ಸಂಖ್ಯೆ XXXVIII of 1949) ಅಡಿಯಲ್ಲಿ ಸ್ಥಾಪಿತವಾದ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ಯ ಉದ್ಯೋಗ ಮಾರ್ಗದರ್ಶನ ಸಮಿತಿ (CCC) ಆಯೋಜಿಸಿತ್ತು.

ಈ ಸಾಧನೆಯ ಬಗ್ಗೆ ಅತೀವ ಹರ್ಷ ವ್ಯಕ್ತಪಡಿಸಿದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿನೋದ ಶೆಟ್ಟಿ (+91 94816 13116) ಯವರು, ಶಾಲಾ ಆಡಳಿತ ಮಂಡಳಿ, ಮಣಿಪಾಲದ AGE ಶಿಕ್ಷಣ ಸಂಸ್ಥೆಗಳು, ಶಾಲಾ ಪೋಷಕರ ಮತ್ತು ಶಿಕ್ಷಕರ ಸಂಘ (PTA), ಹಳೆ ವಿದ್ಯಾರ್ಥಿ ಸಂಘಟನೆ, ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ದೀಪೇಶ್‌ಗೆ ಹೃದಯಪೂರ್ವಕ ಅಭಿನಂದನೆಗಳು ತಿಳಿಸಿ, ಭವಿಷ್ಯದ ಯಶಸ್ಸಿಗೆ ಶುಭ ಹಾರೈಸಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

7 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

7 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

8 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

8 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

8 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

11 hours ago