ಕಾಪು: ಇತ್ತಿಚೆಗೆ ನಡೆದ ಕಾಪು ಪುರಸಭಾ ಚುನಾವಣೆಯಲ್ಲಿ ಬೆಜೆಪಿ 12 ಸೀಟ್ ಗೆಲ್ಲುವ ಮುಖಾಂತರ ಕಾಪು ಪುರಸಭೆಯ ಗದ್ದುಗೆ ಏರಿರುವ ಸಂಧರ್ಬದಲ್ಲಿ ಚುನಾವಣೆಯ ಸಮಯದಲ್ಲಿ ದುಡಿದ ಬೀಡುಬದಿ ವಾರ್ಡ್ & ಕಾಪು ಪೇಟೆ ವಾರ್ಡ್ನ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರಿಗೆ ಮತ್ತು ಮತಧಾರ ಬಂಧುಗಳಿಗೆ ಧನ್ಯವಾದ ಸಮರ್ಪಣಾ ಕಾರ್ಯಕ್ರಮ ಕಾಪುವಿನ ಬೀಡುಬದಿ ಕಾಂಚನ್ ಮೂಲಸ್ಥಾನದ ಸಭಾಭವನದಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಶಾಸಕ ಲಾಲಾಜಿ ಮೆಂಡನ್, ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್,ಕಾಪು ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಸುಧಾಮ ಶೆಟ್ಟಿಪುರಸಭಾ ಶಕ್ತಿ ಕೇಂದ್ರ ಅಧ್ಯಕ್ಷರ ಸಂದೀಪ್ ಶೆಟ್ಟಿ ಪುರಸಭಾ ಸದಸ್ಯರಾದ ಸರಿತಾ ಪೂಜಾರಿ. ಶೈಲೇಶ್ ಅಮೀನ್. ಅರುಣ್ ಶೆಟ್ಟಿ ಪಾದೂರು. ನಿತಿನ್. ನಾಗೇಶ್.ಬೂತ್ ಸಮಿತಿ ಅಧ್ಯಕ್ಷ ಕಾರ್ಯದರ್ಶಿ ರವೀಂದ್ರ ಆಚಾರ್ಯ. ಉಪಸ್ಥಿತರಿದ್ದರು.
ಪುರಸಭಾ ಸದಸ್ಯ ಅನಿಲ್ ಕುಮಾರ್ ಸ್ವಾಗತಿಸಿ , ನವೀನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…