ಕಾಪು: ಇತ್ತಿಚೆಗೆ ನಡೆದ ಕಾಪು ಪುರಸಭಾ ಚುನಾವಣೆಯಲ್ಲಿ ಬೆಜೆಪಿ 12 ಸೀಟ್ ಗೆಲ್ಲುವ ಮುಖಾಂತರ ಕಾಪು ಪುರಸಭೆಯ ಗದ್ದುಗೆ ಏರಿರುವ ಸಂಧರ್ಬದಲ್ಲಿ ಚುನಾವಣೆಯ ಸಮಯದಲ್ಲಿ ದುಡಿದ ಬೀಡುಬದಿ ವಾರ್ಡ್ & ಕಾಪು ಪೇಟೆ ವಾರ್ಡ್ನ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರಿಗೆ ಮತ್ತು ಮತಧಾರ ಬಂಧುಗಳಿಗೆ ಧನ್ಯವಾದ ಸಮರ್ಪಣಾ ಕಾರ್ಯಕ್ರಮ ಕಾಪುವಿನ ಬೀಡುಬದಿ ಕಾಂಚನ್ ಮೂಲಸ್ಥಾನದ ಸಭಾಭವನದಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಶಾಸಕ ಲಾಲಾಜಿ ಮೆಂಡನ್, ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್,ಕಾಪು ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಸುಧಾಮ ಶೆಟ್ಟಿಪುರಸಭಾ ಶಕ್ತಿ ಕೇಂದ್ರ ಅಧ್ಯಕ್ಷರ ಸಂದೀಪ್ ಶೆಟ್ಟಿ ಪುರಸಭಾ ಸದಸ್ಯರಾದ ಸರಿತಾ ಪೂಜಾರಿ. ಶೈಲೇಶ್ ಅಮೀನ್. ಅರುಣ್ ಶೆಟ್ಟಿ ಪಾದೂರು. ನಿತಿನ್. ನಾಗೇಶ್.ಬೂತ್ ಸಮಿತಿ ಅಧ್ಯಕ್ಷ ಕಾರ್ಯದರ್ಶಿ ರವೀಂದ್ರ ಆಚಾರ್ಯ. ಉಪಸ್ಥಿತರಿದ್ದರು.
ಪುರಸಭಾ ಸದಸ್ಯ ಅನಿಲ್ ಕುಮಾರ್ ಸ್ವಾಗತಿಸಿ , ನವೀನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…