Featured

ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ ಆದುದರಿಂದ ಪ್ರೇಮಿಗಳ ದಿನಾಚರಣೆ ಆಚರಿಸಬಾರದು : ಬಜರಂಗದಳ ವಿರೋಧ -Vishwanews24

ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ ಆದುದರಿಂದ ಪ್ರೇಮಿಗಳ ದಿನಾಚರಣೆ ಆಚರಿಸಬಾರದು : ಬಜರಂಗದಳ ವಿರೋಧ -Vishwanews24

ಮಂಗಳೂರು: ಭಾರತ ದೇಶವು ಪುಣ್ಯ ಭೂಮಿ ವೈಶಿಷ್ಟ್ಯವಾದ ಸಂಸ್ಕೃತಿ ಸಂಸ್ಕಾರವನ್ನು ನಮ್ಮ ದೇಶ ಹೊಂದಿದೆ ಅಲ್ಲದೆ ನಮ್ಮ ಸಂಸ್ಕೃತಿ ಆಚರಣೆಗಳಿಗೆ ಅದರದೇ ಆದ ಮಹತ್ವವಿದ್ದು ಶತಮಾನಗಳ ಇತಿಹಾಸವನ್ನು ಹೊಂದಿದೆ. ಆದಾಗಿಯೂ ಭಾರತೀಯ ಸಂಸ್ಕೃತಿಗೆ ಸಡ್ಡು ಹೊಡೆಯುತ್ತಾ ಪಾಶ್ಚಿಮಾತ್ಯ ಸಂಸ್ಕೃತಿಗಳು ದಾಳಿ ಮಾಡುತ್ತಿವೆ. ಯುವ ಸಮುದಾಯವನ್ನು ತನ್ನೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿವೆ.

ನಮ್ಮ ಅಮೂಲ್ಯವಾದ ಸಂಸ್ಕೃತಿ ಆಚರಣೆ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಇದಕ್ಕೆ ಸ್ಪಷ್ಟ ಉದಾಹರಣೆ ಪ್ರೇಮಿಗಳ ದಿನ ಹಾಗಾಗಿ ಬಜರಂಗದಳ ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸುತ್ತದೆ ಮತ್ತು ಪ್ರೇಮಿಗಳ ದಿನಾಚರಣೆಗೆ ಹೆಸರಿನಲ್ಲಿ ಲವ್ ಜಿಹಾದ್, ಡ್ರಗ್ಸ್ ಜಿಹಾದ್, ಸೆಕ್ಸ್ ಜಿಹಾದ್ ಮತ್ತು ಅನೈತಿಕ ಚಟುವಟಿಕೆ ನಡೆಯುತ್ತಿದ್ದು ಇದನ್ನು ಬಜರಂಗದಳ ತೀವ್ರವಾಗಿ ವಿರೋಧಿಸುತ್ತದೆ.

ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ ಆದುದರಿಂದ ಪ್ರೇಮಿಗಳ ದಿನಾಚರಣೆ ಆಚರಿಸಬಾರದು. ನಗರದ ಎಲ್ಲಾ ಮಾರಾಟ ಮಳಿಗೆಗಳು ಪ್ರೇಮಿಗಳ ದಿನಾಚರಣೆಗೆ ಪ್ರೇರೇಪಿಸಬಾರದು ಮತ್ತು ಈ ಆಚರಣೆಗೆ ಬೆಂಬಲ ಸೂಚಿಸಬಾರದು ಎಂದು ವಿನಂತಿಸುತ್ತೇವೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕರಾದ ಪುನೀತ್ ಅತ್ತಾವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago