Featured

ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ ಆದುದರಿಂದ ಪ್ರೇಮಿಗಳ ದಿನಾಚರಣೆ ಆಚರಿಸಬಾರದು : ಬಜರಂಗದಳ ವಿರೋಧ -Vishwanews24

ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ ಆದುದರಿಂದ ಪ್ರೇಮಿಗಳ ದಿನಾಚರಣೆ ಆಚರಿಸಬಾರದು : ಬಜರಂಗದಳ ವಿರೋಧ -Vishwanews24

ಮಂಗಳೂರು: ಭಾರತ ದೇಶವು ಪುಣ್ಯ ಭೂಮಿ ವೈಶಿಷ್ಟ್ಯವಾದ ಸಂಸ್ಕೃತಿ ಸಂಸ್ಕಾರವನ್ನು ನಮ್ಮ ದೇಶ ಹೊಂದಿದೆ ಅಲ್ಲದೆ ನಮ್ಮ ಸಂಸ್ಕೃತಿ ಆಚರಣೆಗಳಿಗೆ ಅದರದೇ ಆದ ಮಹತ್ವವಿದ್ದು ಶತಮಾನಗಳ ಇತಿಹಾಸವನ್ನು ಹೊಂದಿದೆ. ಆದಾಗಿಯೂ ಭಾರತೀಯ ಸಂಸ್ಕೃತಿಗೆ ಸಡ್ಡು ಹೊಡೆಯುತ್ತಾ ಪಾಶ್ಚಿಮಾತ್ಯ ಸಂಸ್ಕೃತಿಗಳು ದಾಳಿ ಮಾಡುತ್ತಿವೆ. ಯುವ ಸಮುದಾಯವನ್ನು ತನ್ನೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿವೆ.

ನಮ್ಮ ಅಮೂಲ್ಯವಾದ ಸಂಸ್ಕೃತಿ ಆಚರಣೆ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಇದಕ್ಕೆ ಸ್ಪಷ್ಟ ಉದಾಹರಣೆ ಪ್ರೇಮಿಗಳ ದಿನ ಹಾಗಾಗಿ ಬಜರಂಗದಳ ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸುತ್ತದೆ ಮತ್ತು ಪ್ರೇಮಿಗಳ ದಿನಾಚರಣೆಗೆ ಹೆಸರಿನಲ್ಲಿ ಲವ್ ಜಿಹಾದ್, ಡ್ರಗ್ಸ್ ಜಿಹಾದ್, ಸೆಕ್ಸ್ ಜಿಹಾದ್ ಮತ್ತು ಅನೈತಿಕ ಚಟುವಟಿಕೆ ನಡೆಯುತ್ತಿದ್ದು ಇದನ್ನು ಬಜರಂಗದಳ ತೀವ್ರವಾಗಿ ವಿರೋಧಿಸುತ್ತದೆ.

ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ ಆದುದರಿಂದ ಪ್ರೇಮಿಗಳ ದಿನಾಚರಣೆ ಆಚರಿಸಬಾರದು. ನಗರದ ಎಲ್ಲಾ ಮಾರಾಟ ಮಳಿಗೆಗಳು ಪ್ರೇಮಿಗಳ ದಿನಾಚರಣೆಗೆ ಪ್ರೇರೇಪಿಸಬಾರದು ಮತ್ತು ಈ ಆಚರಣೆಗೆ ಬೆಂಬಲ ಸೂಚಿಸಬಾರದು ಎಂದು ವಿನಂತಿಸುತ್ತೇವೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕರಾದ ಪುನೀತ್ ಅತ್ತಾವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

37 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

48 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

52 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

60 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

19 hours ago