Featured

ಭಾರತೀಯ ಮೂಲದ ವೈದ್ಯೆಗೆ ಮಿಸ್ ಇಂಗ್ಲೆಂಡ್ ಕಿರೀಟ -Vishwanews24

ಲಂಡನ್:  23 ವರ್ಷದ ಭಾರತೀಯ ಮೂಲದ ವೈದ್ಯೆಯೊಬ್ಬಳು ಈಗ ಮಿಸ್ ಇಂಗ್ಲೆಂಡ್ ಕಿರೀಟವನ್ನು ಧರಿಸಿದ್ದಾಳೆ .

ಇಂಗ್ಲೆಂಡ್‍ನ ಡರ್ಬಿ ನಗರದಲ್ಲಿ ವಾಸವಾಗಿರುವ ಭಾರತೀಯ ಮೂಲದ ಯುವತಿ ಭಾಷಾ ಮುಖರ್ಜಿ 12 ಜನ ಸ್ಪರ್ಧಾಳುಗಳು ಇದ್ದರೂ 2019ರ ಮಿಸ್ ಇಂಗ್ಲೆಂಡ್ ಆಗಿ ಆಯ್ಕೆಯಾಗಿದ್ದಾರೆ.

 

ಮಿಸ್ ಇಂಗ್ಲೆಂಡ್ ಆಗಿ ಹೊರಹೊಮ್ಮಿದ ಭಾಷಾ ಮುಖರ್ಜಿ ನಂತರ ಕೆಲವೇ ಗಂಟೆಗಳಲ್ಲಿ ಲಿಂಕನ್ಶೈರ್‍ನ ಬೋಸ್ಟನ್‍ನಲ್ಲಿರುವ ಒಂದು ಆಸ್ಪತ್ರೆಗೆ ಕಿರಿಯ ವೈದ್ಯರಾಗಿ ಕೆಲಸಕ್ಕೆ ಸೇರಿದ್ದಾರೆ. ಮಿಸ್ ಇಂಗ್ಲೆಂಡ್ ಸ್ಪರ್ಧೆಯಲ್ಲಿ ಮಾತನಾಡಿರುವ ಭಾಷಾ ಮುಖರ್ಜಿ ಅವರು, ಕೆಲವರು ಮಾಡೆಲಿಂಗ್ ಹುಡುಗಿಯರನ್ನು ಕೇವಲ ಎಂದು ಭಾವಿಸಿರುತ್ತಾರೆ. ಆದರೆ ನಾವು ಕೂಡ ಇಲ್ಲಿ ಒಳ್ಳೆಯ ಉದ್ದೇಶವನ್ನು ಇಟ್ಟಿಕೊಂಡು ಬಂದಿರುತ್ತೇವೆ ಎಂದು ಯಾರು ಅಂದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಭಾಷಾ ಮುಖರ್ಜೀ ಅವರು ಭಾರತದಲ್ಲಿ ಜನಿಸಿದರು, ಆದರೆ ಅವರು ಒಂಬತ್ತು ವರ್ಷದವಳಿದ್ದಾಗ ಅವರ ಕುಟುಂಬ ಯುಕೆಗೆ ಸ್ಥಳಾಂತರಗೊಂಡಿತು. ಅವರು ನಾಟಿಂಗ್ಹ್ಯಾಮ್ ವಿಶ್ವವಿದ್ಯಾಲಯದಿಂದ ವೈದ್ಯಕೀಯ ವಿಜ್ಞಾನ, ಔಷಧ ಮತ್ತು ಶಸ್ತ್ರಚಿಕಿತ್ಸೆಯಲ್ಲಿ ಎರಡು ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಮಿಸ್ ಇಂಗ್ಲೆಂಡ್ ವಿಜೇತರಾಗಿ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಪ್ರವೇಶಿಸಲಿದ್ದಾರೆ ಮತ್ತು ಮಾರಿಷಸ್ ಗೆ ರಜಾ ದಿನಕ್ಕೆ ಹೋಗುವ ಅವಕಾಶವನ್ನು ಅವರು ಪಡೆದಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago