Featured

ಭಾರತೀಯ ವಾಯುಪಡೆಯಿಂದ ಅಗ್ನಿವೀರ್ ವಾಯುಗೆ ಅರ್ಜಿ ಆಹ್ವಾನ – Vishwanews24

ಭಾರತೀಯ ವಾಯುಪಡೆಯಿಂದ ಅಗ್ನಿವೀರ್ ವಾಯುಗೆ ಅರ್ಜಿ ಆಹ್ವಾನ

IAF ಅಗ್ನಿವೀರ್ ವಾಯು ನೇಮಕಾತಿ 2023: ಭಾರತೀಯ ವಾಯುಪಡೆಯು (IAF) ಅಗ್ನಿವೀರ್ ವಾಯುಗೆ IAF ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಅಭ್ಯರ್ಥಿಗಳು 7 ನವೆಂಬರ್ 2022 ರಿಂದ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆ ದಿನಾಂಕ 23 ನವೆಂಬರ್ 2022 ಇದೆ. ಅಭ್ಯರ್ಥಿಗಳು  http://agnipathvayu.cdac.in ವೆಬ್​ಸೈಟ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ: ಅಗ್ನಿವೀರ್ವಾಯು

ಅರ್ಜಿ ಸಲ್ಲಿಸಲು ದಿನಾಂಕ ಪ್ರಾರಂಭ: 7 ನವೆಂಬರ್ 2022

ಮುಕ್ತಾಯ: 23 ನವೆಂಬರ್ 2022

ಅರ್ಹತೆ: COBSE ಪಟ್ಟಿ ಮಾಡಲಾದ ಶಿಕ್ಷಣ ಮಂಡಳಿಯಿಂದ 12 ನೇ ತರಗತಿಯಲ್ಲಿ ಶೇ 50 ಅಂಕಗಳೊಂದಿಗೆ ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಶೇ 50 ಅಂಕಗಳೊಂದಿಗೆ ಎಂಜಿನಿಯರಿಂಗ್‌ನಲ್ಲಿ 3 ವರ್ಷಗಳ ಡಿಪ್ಲೊಮಾ ಕೋರ್ಸ್ ಮಾಡಿರಬೇಕು.

ಪರೀಕ್ಷೆ ವಿಧಾನ: ಆರ್ಮಿ ಸರ್ವಿಸ್ ಕಾರ್ಪ್ಸ್ (ASC) ಸೆಂಟರ್​ಗಳಲ್ಲಿ ಹಂತ 1 ಮತ್ತು ಹಂತ 2 ಎಂದು ಆನ್‌ಲೈನ್ ಪರೀಕ್ಷೆ ನಡೆಯುತ್ತದೆ. ಈ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹಂತ – 1 ರ ತಾತ್ಕಾಲಿಕ ಪ್ರವೇಶ ಕಾರ್ಡ್​​ನ್ನು ಅರ್ಜಿಯಲ್ಲಿ ನೋಂದಾಯಿಸಿದ ಇ-ಮೇಲ್ ಅಭ್ಯರ್ಥಿಗಳಿಗೆ ಬರುತ್ತದೆ.

ಐಸಿಯುನಲ್ಲಿದ್ದ ತಾಯಿಗೆ ಸಾಯುವ ಮುನ್ನ ಮಗನನ್ನು ನೋಡಬೇಕೆಂಬ ಹಂಬಲ.. ತಾಯಿಯ ಕೊನೆಯಾಸೆ ನೆರವೇರಿಸಿದ ವೈದ್ಯರು..

ಆಯ್ಕೆ ಪರೀಕ್ಷೆ ಮುಗಿದ ನಂತರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಅದನ್ನು ಎಲ್ಲಾ ASC ಗಳಲ್ಲಿ ಮತ್ತು ವೆಬ್ ಪೋರ್ಟಲ್ https://agnipathvayu.cdac.in ನಲ್ಲಿ 31 ಮೇ 2023 ರಂದು ಬಿತ್ತರಿಸಲಾಗುತ್ತದೆ. ವೇತನ: ಅಗ್ನಿವೀರ್ವಾಯು ಮಾಸಿಕ 30,000/- ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು https://agnipathvayu.cdac.in ಗೆ ಲಾಗ್ ಇನ್ ಆಗಬೇಕು. ಅಲ್ಲಿ ಅರ್ಜಿ ಸಲ್ಲಿಸಬಹುದು. ಪರೀಕ್ಷಾ ಶುಲ್ಕ ರೂ.250/- ಪಾವತಿಸಬೇಕು.

ಚಂದ್ರಗ್ರಹಣ ಹಿನ್ನೆಲೆ.. ನ.8ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ ರದ್ದು – Vishwanews24

ಹೆಚ್ಚಿನ ಮಾಹಿತಿಗಾಗಿ IAF ಅಗ್ನಿವೀರ್ವಾಯು ನೋಟಿಫಿಕೇಶನ್​ ಡೌನ್​ಲೋಡ್​ ಮಾಡಿ ಹೆಚ್ಚಿನ ಮಾಹಿತಿಗಾಗಿ IAF ವೆಬ್​ಸೈಟ್​​ಗೆ ಭೇಟಿ ನೀಡಿ

Vishwa News 24

Recent Posts

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

5 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

16 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

33 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

47 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago