Featured

ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪತನ : ಓರ್ವ ಪೈಲಟ್ ಸಾವು -Vishwanews24

ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪತನ : ಓರ್ವ ಪೈಲಟ್ ಸಾವು -Vishwanews24

ನವದೆಹಲಿ : ಭಾರತೀಯ ವಾಯುಪಡೆ (ಐಎಎಫ್)ನ ಮಿಗ್-21 ಬೈಷನ್ ವಿಮಾನ ಅಪಘಾತಕ್ಕೀಡಾಗಿ, ಅದರಲ್ಲಿದ್ದಂತ ಓರ್ವ ಪೈಲೆಟ್ ಮೃತಪಟ್ಟಿರುವ ಘಟನೆ ಮಧ್ಯ ಭಾರತದ ವಾಯುನೆಲೆಯಲ್ಲಿ ನಡೆದಿದೆ.

ಇದನ್ನೂ ಓದಿ : ಮಂಗಳೂರು To ಮಣಿಪುರ : ಪರಿಸರ ಜಾಗೃತಿ ಮೂಡಿಸಲು 6 ಸಾವಿರ ಕಿ.ಮೀ. ಸೈಕಲ್ ಪಯಣ ಆರಂಭಿಸಿದ ಕುಡ್ಲದ ಯುವಕ ಶ್ರವಣ್ ಕುಮಾರ್ -Vishwanews24

ಇಂದು ಬೆಳಿಗ್ಗೆ, ಮಧ್ಯ ಭಾರತದ ವಾಯುನೆಲೆಯಲ್ಲಿ ಯುದ್ಧ ತರಬೇತಿ ಕಾರ್ಯಾಚರಣೆಗೆ ಹೊರಟಿದ್ದಾಗ. ಮಿಗ್-21 ಯುದ್ಧ ವಿಮಾನ ದುರಂತ ಅಪಘಾತದಲ್ಲಿ ಪರಿಣಾಮ, ಓರ್ವ ಪೈಲೆಟ್ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಎಐಎಫ್ ಟ್ವಿಟ್ ಮಾಡಿದ್ದು, ಈ ದುರಂತ ಘಟನೆಯಲ್ಲಿ ಐಎಎಫ್ ಗ್ರೂಪ್ ಕ್ಯಾಪ್ಟನ್ ಎ.ಗುಪ್ತಾ ಅವರನ್ನು ಕಳೆದುಕೊಂಡಿದೆ. ಐಎಎಫ್ ಸಂತಾಪ ವ್ಯಕ್ತಪಡಿಸಿದ್ದು,ಅಪಘಾತಕ್ಕೆ ಕಾರಣವೇನೆಂಬುದನ್ನು ಪತ್ತೆ ಹಚ್ಚಲು ವಿಚಾರಣಾ ನ್ಯಾಯಾಲಯ ರಚಿಸಲಾಗಿದೆ ಎಂಬುದಾಗಿ ತಿಳಿಸಿದೆ.

ಇದನ್ನೂ ಓದಿ : ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ : ಪ್ರಧಾನಿ ಮೋದಿ -Vishwanews24

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

13 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

16 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

17 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

17 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

17 hours ago