Featured

ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪತನ : ಓರ್ವ ಪೈಲಟ್ ಸಾವು -Vishwanews24

ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪತನ : ಓರ್ವ ಪೈಲಟ್ ಸಾವು -Vishwanews24

ನವದೆಹಲಿ : ಭಾರತೀಯ ವಾಯುಪಡೆ (ಐಎಎಫ್)ನ ಮಿಗ್-21 ಬೈಷನ್ ವಿಮಾನ ಅಪಘಾತಕ್ಕೀಡಾಗಿ, ಅದರಲ್ಲಿದ್ದಂತ ಓರ್ವ ಪೈಲೆಟ್ ಮೃತಪಟ್ಟಿರುವ ಘಟನೆ ಮಧ್ಯ ಭಾರತದ ವಾಯುನೆಲೆಯಲ್ಲಿ ನಡೆದಿದೆ.

ಇದನ್ನೂ ಓದಿ : ಮಂಗಳೂರು To ಮಣಿಪುರ : ಪರಿಸರ ಜಾಗೃತಿ ಮೂಡಿಸಲು 6 ಸಾವಿರ ಕಿ.ಮೀ. ಸೈಕಲ್ ಪಯಣ ಆರಂಭಿಸಿದ ಕುಡ್ಲದ ಯುವಕ ಶ್ರವಣ್ ಕುಮಾರ್ -Vishwanews24

ಇಂದು ಬೆಳಿಗ್ಗೆ, ಮಧ್ಯ ಭಾರತದ ವಾಯುನೆಲೆಯಲ್ಲಿ ಯುದ್ಧ ತರಬೇತಿ ಕಾರ್ಯಾಚರಣೆಗೆ ಹೊರಟಿದ್ದಾಗ. ಮಿಗ್-21 ಯುದ್ಧ ವಿಮಾನ ದುರಂತ ಅಪಘಾತದಲ್ಲಿ ಪರಿಣಾಮ, ಓರ್ವ ಪೈಲೆಟ್ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಎಐಎಫ್ ಟ್ವಿಟ್ ಮಾಡಿದ್ದು, ಈ ದುರಂತ ಘಟನೆಯಲ್ಲಿ ಐಎಎಫ್ ಗ್ರೂಪ್ ಕ್ಯಾಪ್ಟನ್ ಎ.ಗುಪ್ತಾ ಅವರನ್ನು ಕಳೆದುಕೊಂಡಿದೆ. ಐಎಎಫ್ ಸಂತಾಪ ವ್ಯಕ್ತಪಡಿಸಿದ್ದು,ಅಪಘಾತಕ್ಕೆ ಕಾರಣವೇನೆಂಬುದನ್ನು ಪತ್ತೆ ಹಚ್ಚಲು ವಿಚಾರಣಾ ನ್ಯಾಯಾಲಯ ರಚಿಸಲಾಗಿದೆ ಎಂಬುದಾಗಿ ತಿಳಿಸಿದೆ.

ಇದನ್ನೂ ಓದಿ : ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ : ಪ್ರಧಾನಿ ಮೋದಿ -Vishwanews24

 

Vishwa News 24

Recent Posts

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

13 minutes ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

51 minutes ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

57 minutes ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

1 hour ago

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…

2 hours ago

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ  ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…

2 hours ago