Featured

ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪತನ : ಓರ್ವ ಪೈಲಟ್ ಸಾವು -Vishwanews24

ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪತನ : ಓರ್ವ ಪೈಲಟ್ ಸಾವು -Vishwanews24

ನವದೆಹಲಿ : ಭಾರತೀಯ ವಾಯುಪಡೆ (ಐಎಎಫ್)ನ ಮಿಗ್-21 ಬೈಷನ್ ವಿಮಾನ ಅಪಘಾತಕ್ಕೀಡಾಗಿ, ಅದರಲ್ಲಿದ್ದಂತ ಓರ್ವ ಪೈಲೆಟ್ ಮೃತಪಟ್ಟಿರುವ ಘಟನೆ ಮಧ್ಯ ಭಾರತದ ವಾಯುನೆಲೆಯಲ್ಲಿ ನಡೆದಿದೆ.

ಇದನ್ನೂ ಓದಿ : ಮಂಗಳೂರು To ಮಣಿಪುರ : ಪರಿಸರ ಜಾಗೃತಿ ಮೂಡಿಸಲು 6 ಸಾವಿರ ಕಿ.ಮೀ. ಸೈಕಲ್ ಪಯಣ ಆರಂಭಿಸಿದ ಕುಡ್ಲದ ಯುವಕ ಶ್ರವಣ್ ಕುಮಾರ್ -Vishwanews24

ಇಂದು ಬೆಳಿಗ್ಗೆ, ಮಧ್ಯ ಭಾರತದ ವಾಯುನೆಲೆಯಲ್ಲಿ ಯುದ್ಧ ತರಬೇತಿ ಕಾರ್ಯಾಚರಣೆಗೆ ಹೊರಟಿದ್ದಾಗ. ಮಿಗ್-21 ಯುದ್ಧ ವಿಮಾನ ದುರಂತ ಅಪಘಾತದಲ್ಲಿ ಪರಿಣಾಮ, ಓರ್ವ ಪೈಲೆಟ್ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಎಐಎಫ್ ಟ್ವಿಟ್ ಮಾಡಿದ್ದು, ಈ ದುರಂತ ಘಟನೆಯಲ್ಲಿ ಐಎಎಫ್ ಗ್ರೂಪ್ ಕ್ಯಾಪ್ಟನ್ ಎ.ಗುಪ್ತಾ ಅವರನ್ನು ಕಳೆದುಕೊಂಡಿದೆ. ಐಎಎಫ್ ಸಂತಾಪ ವ್ಯಕ್ತಪಡಿಸಿದ್ದು,ಅಪಘಾತಕ್ಕೆ ಕಾರಣವೇನೆಂಬುದನ್ನು ಪತ್ತೆ ಹಚ್ಚಲು ವಿಚಾರಣಾ ನ್ಯಾಯಾಲಯ ರಚಿಸಲಾಗಿದೆ ಎಂಬುದಾಗಿ ತಿಳಿಸಿದೆ.

ಇದನ್ನೂ ಓದಿ : ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ : ಪ್ರಧಾನಿ ಮೋದಿ -Vishwanews24

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago