ನವೆದೆಹಲಿ: ಹೆಚ್ಚು ಹೆಚ್ಚು ಯುವಕರಿಗೆ ಸೇನೆ ಸೇರಲು ಅವಕಾಶ ನೀಡುವ ನಿಟ್ಟಿನಲ್ಲಿ, ಇಂದು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ, ಸಂಪುಟ ಸಮಿತಿಯು ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದು, ರಾಜನಾಥ್ ಸಿಂಗ್ ಉಪಸ್ಥಿತಿಯಲ್ಲಿ ಸೇನೆಯ ಹೊಸ ನೇಮಕಾತಿ ಮಾದರಿ ‘ಅಗ್ನಿಪಥ್’ಗೆ ಸಂಪುಟ ಸಮಿತಿ ಅನುಮೋದಿಸಿದೆ ಎಂದರು.
‘ಅಗ್ನಿಪಥ್’ ನ ಪರಿವರ್ತನಾ ಯೋಜನೆಯನ್ನು ಅನುಮೋದಿಸಲು ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯು ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಇದರ ಅಡಿಯಲ್ಲಿ, ಭಾರತೀಯ ಯುವಕರಿಗೆ ಸಶಸ್ತ್ರ ಸೇವೆಗಳಿಗೆ ಸೇರ್ಪಡೆಗೊಳ್ಳಲು ಅವಕಾಶ ನೀಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಅಂದಹಾಗೇ ಹೊಸ ಸೇನಾ ನೇಮಕಾತಿ ಅಗ್ನಿಪಥ್ ಅನುಸಾರ, ಭಾರತೀಯ ಸೇನೆಯಲ್ಲಿ ಅಲ್ಪಾವಧಿಯವರೆಗೆ ಯುವಕರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ಸೇನೆ ಸೇರೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಅನ್ನು ಕೇಂದ್ರ ಸರ್ಕಾರ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…