Featured

ಭಾರತೀಯ ಸೇನೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ ಗೆ ಗ್ರೀನ್ ಸಿಗ್ನಲ್  – Vishwanews24

ಭಾರತೀಯ ಸೇನೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ ಗೆ ಗ್ರೀನ್ ಸಿಗ್ನಲ್

ನವೆದೆಹಲಿ: ಹೆಚ್ಚು ಹೆಚ್ಚು ಯುವಕರಿಗೆ ಸೇನೆ ಸೇರಲು ಅವಕಾಶ ನೀಡುವ ನಿಟ್ಟಿನಲ್ಲಿ, ಇಂದು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ, ಸಂಪುಟ ಸಮಿತಿಯು ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದು, ರಾಜನಾಥ್ ಸಿಂಗ್ ಉಪಸ್ಥಿತಿಯಲ್ಲಿ ಸೇನೆಯ ಹೊಸ ನೇಮಕಾತಿ ಮಾದರಿ ‘ಅಗ್ನಿಪಥ್’ಗೆ ಸಂಪುಟ ಸಮಿತಿ ಅನುಮೋದಿಸಿದೆ ಎಂದರು.

‘ಅಗ್ನಿಪಥ್’ ನ ಪರಿವರ್ತನಾ ಯೋಜನೆಯನ್ನು ಅನುಮೋದಿಸಲು ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯು ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಇದರ ಅಡಿಯಲ್ಲಿ, ಭಾರತೀಯ ಯುವಕರಿಗೆ ಸಶಸ್ತ್ರ ಸೇವೆಗಳಿಗೆ ಸೇರ್ಪಡೆಗೊಳ್ಳಲು ಅವಕಾಶ ನೀಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಅಂದಹಾಗೇ ಹೊಸ ಸೇನಾ ನೇಮಕಾತಿ ಅಗ್ನಿಪಥ್ ಅನುಸಾರ, ಭಾರತೀಯ ಸೇನೆಯಲ್ಲಿ ಅಲ್ಪಾವಧಿಯವರೆಗೆ ಯುವಕರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ಸೇನೆ ಸೇರೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಅನ್ನು ಕೇಂದ್ರ ಸರ್ಕಾರ ನೀಡಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

14 minutes ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

32 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

41 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

58 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

1 hour ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago