ಮಂಗಳೂರು : ಕೇಂದ್ರ ಸರಕಾರ ಕಾರ್ಮಿಕ ನೀತಿಯನ್ನು ವಿರೋಧ ಮಾಡಿ ಹಾಗೂ ಹಲವು ಬೇಡಿಕೆಗಳನ್ನು ಮುಂದಿಟ್ಟು ದೇಶದಾದ್ಯಂತ ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿದೆ ಆ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕಾರ್ಮಿಕ ಸಂಘಟನೆಗಳು ಬಂದ್ಗೆ ಕರೆನೀಡಿದ್ದು ಮಂಗಳೂರು, ಉಡುಪಿಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ.
ಈಗಾಗಲೇ ಈ ಬಂದ್ ಹಿನ್ನಲೆಯಲ್ಲಿ ಮಾತನಾಡಿದ ಎಡಪಕ್ಷಗಳ ಮುಖಂಡರು, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯಲಿದೆ. ಪ್ರಸ್ತುತ ಪರಿಸ್ಥಿತಿ ಸರಿಯಿಲ್ಲದ ಹಿನ್ನಲೆಯಲ್ಲಿ ಬಂದ್ಗೆ ಕರೆ ನೀಡುವುದಿಲ್ಲ” ಎಂದು ತಿಳಿಸಿದ್ದರು.
ಕಾಸರಗೋಡಿನಲ್ಲಿ ಬಂದ್ನ ಪರಿಣಾಮ ಉಂಟಾಗಿದ್ದು ಶಾಲಾ ಕಾಲೇಜುಗಳು, ಹೊಟೇಲ್ಗಳು, ಪೆಟ್ರೋಲ್ ಬಂಕ್ಗಳು ಇತರೆ ಅಂಗಡಿ ಮುಗ್ಗಟ್ಟುಗಳು ತೆರೆದಿಲ್ಲ. ಬಸ್ ಸಂಚಾರದಲ್ಲೂ ವ್ಯತ್ಯಯ ಕಂಡುಬಂದಿದೆ.
ಮಂಗಳೂರು ಹಾಗೂ ಉಡುಪಿಯಲ್ಲಿ ಬಂದ್ನಿಂದಾಗಿ ಯಾವುದೇ ವ್ಯತ್ಯಯವಾಗಿಲ್ಲ. ಶಾಲಾ ಕಾಲೇಜುಗಳು ಹಾಗೂ ಇತರೆ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದಿದೆ. ಹಾಗೆಯೇ ಬಸ್ ಸಂಚಾರದಲ್ಲೂ ಯಾವುದೇ ವ್ಯತ್ಯಯ ಕಂಡುಬಂದಿಲ್ಲ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…