ಮಂಗಳೂರು : ಕೇಂದ್ರ ಸರಕಾರ ಕಾರ್ಮಿಕ ನೀತಿಯನ್ನು ವಿರೋಧ ಮಾಡಿ ಹಾಗೂ ಹಲವು ಬೇಡಿಕೆಗಳನ್ನು ಮುಂದಿಟ್ಟು ದೇಶದಾದ್ಯಂತ ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿದೆ ಆ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕಾರ್ಮಿಕ ಸಂಘಟನೆಗಳು ಬಂದ್ಗೆ ಕರೆನೀಡಿದ್ದು ಮಂಗಳೂರು, ಉಡುಪಿಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ.
ಈಗಾಗಲೇ ಈ ಬಂದ್ ಹಿನ್ನಲೆಯಲ್ಲಿ ಮಾತನಾಡಿದ ಎಡಪಕ್ಷಗಳ ಮುಖಂಡರು, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯಲಿದೆ. ಪ್ರಸ್ತುತ ಪರಿಸ್ಥಿತಿ ಸರಿಯಿಲ್ಲದ ಹಿನ್ನಲೆಯಲ್ಲಿ ಬಂದ್ಗೆ ಕರೆ ನೀಡುವುದಿಲ್ಲ” ಎಂದು ತಿಳಿಸಿದ್ದರು.
ಕಾಸರಗೋಡಿನಲ್ಲಿ ಬಂದ್ನ ಪರಿಣಾಮ ಉಂಟಾಗಿದ್ದು ಶಾಲಾ ಕಾಲೇಜುಗಳು, ಹೊಟೇಲ್ಗಳು, ಪೆಟ್ರೋಲ್ ಬಂಕ್ಗಳು ಇತರೆ ಅಂಗಡಿ ಮುಗ್ಗಟ್ಟುಗಳು ತೆರೆದಿಲ್ಲ. ಬಸ್ ಸಂಚಾರದಲ್ಲೂ ವ್ಯತ್ಯಯ ಕಂಡುಬಂದಿದೆ.
ಮಂಗಳೂರು ಹಾಗೂ ಉಡುಪಿಯಲ್ಲಿ ಬಂದ್ನಿಂದಾಗಿ ಯಾವುದೇ ವ್ಯತ್ಯಯವಾಗಿಲ್ಲ. ಶಾಲಾ ಕಾಲೇಜುಗಳು ಹಾಗೂ ಇತರೆ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದಿದೆ. ಹಾಗೆಯೇ ಬಸ್ ಸಂಚಾರದಲ್ಲೂ ಯಾವುದೇ ವ್ಯತ್ಯಯ ಕಂಡುಬಂದಿಲ್ಲ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…