ಮಂಗಳೂರು, / ಉಡುಪಿ : ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆಗಳು ಮಂಗಳವಾರ ದೇಶಾದ್ಯಂತ ಕರೆ ನೀಡಿರುವ ಭಾರತ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿ ಬಂದ್ಗೆ ಈಗಾಗಲೇ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದೆ. ರೈತ,ದಲಿತ,ಕಾರ್ಮಿಕ,ಜನಪರ ಚಳುವಳಿಗಳ ಒಕ್ಕೂಟದಿಂದ ಬಂದ್ಗೆ ಸಂಪೂರ್ಣ ಬೆಂಬಲ ದೊರೆತಿದೆ.
ಉಡುಪಿಯಲ್ಲಿ, ಈವರೆಗೆ ಬಂದ್ ಕರೆಗೆ ಯಾವುದೇ ಬೆಂಬಲ ದೊರೆತಿಲ್ಲ. ಬಸ್ಸುಗಳು, ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳು ಸಾಮಾನ್ಯವಾಗಿ ಚಲಿಸುತ್ತಿವೆ. ಸಿಟಿ, ಎಕ್ಸ್ಪ್ರೆಸ್, ಕೆಎಸ್ಆರ್ಟಿಸಿ ಮತ್ತು ಸರ್ವಿಸ್ ಬಸ್ಗಳು ಎಂದಿನಂತೆ ಸಂಚರಿಸುತ್ತಿವೆ. ಆದರೂ ನಗರದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚುವರಿ ಸಿಬ್ಬಂದಿಗಳೊಂದಿಗೆ ಬಲಪಡಿಸಲಾಗಿದೆ. ಸಂಜೆ, ಸಮಾನ ಮನಸ್ಕ ಸಂಸ್ಥೆಗಳು ಪ್ರತಿಭಟನೆಯನ್ನು ನಡೆಸಲಿದೆ.
ನಗರದಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದ್ದು, ಎಂದಿನಂತೆ ಅಟೋಗಳು ಸಂಚರಿಸುತ್ತಿದ್ದು, ಪೊಲೀಸರು ನಗರದಾದ್ಯಂತ ಗಸ್ತು ತಿರುಗುತ್ತಿದ್ದಾರೆ. ಬಸ್ ನಿಲ್ದಾಣ ಸಮೀಪದ ಹೋಟೆಲ್, ಅಂಗಡಿಗಳು ತೆರೆದಿವೆ.
ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…