ಮಂಗಳೂರು, / ಉಡುಪಿ : ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆಗಳು ಮಂಗಳವಾರ ದೇಶಾದ್ಯಂತ ಕರೆ ನೀಡಿರುವ ಭಾರತ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿ ಬಂದ್ಗೆ ಈಗಾಗಲೇ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದೆ. ರೈತ,ದಲಿತ,ಕಾರ್ಮಿಕ,ಜನಪರ ಚಳುವಳಿಗಳ ಒಕ್ಕೂಟದಿಂದ ಬಂದ್ಗೆ ಸಂಪೂರ್ಣ ಬೆಂಬಲ ದೊರೆತಿದೆ.
ಉಡುಪಿಯಲ್ಲಿ, ಈವರೆಗೆ ಬಂದ್ ಕರೆಗೆ ಯಾವುದೇ ಬೆಂಬಲ ದೊರೆತಿಲ್ಲ. ಬಸ್ಸುಗಳು, ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳು ಸಾಮಾನ್ಯವಾಗಿ ಚಲಿಸುತ್ತಿವೆ. ಸಿಟಿ, ಎಕ್ಸ್ಪ್ರೆಸ್, ಕೆಎಸ್ಆರ್ಟಿಸಿ ಮತ್ತು ಸರ್ವಿಸ್ ಬಸ್ಗಳು ಎಂದಿನಂತೆ ಸಂಚರಿಸುತ್ತಿವೆ. ಆದರೂ ನಗರದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚುವರಿ ಸಿಬ್ಬಂದಿಗಳೊಂದಿಗೆ ಬಲಪಡಿಸಲಾಗಿದೆ. ಸಂಜೆ, ಸಮಾನ ಮನಸ್ಕ ಸಂಸ್ಥೆಗಳು ಪ್ರತಿಭಟನೆಯನ್ನು ನಡೆಸಲಿದೆ.
ನಗರದಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದ್ದು, ಎಂದಿನಂತೆ ಅಟೋಗಳು ಸಂಚರಿಸುತ್ತಿದ್ದು, ಪೊಲೀಸರು ನಗರದಾದ್ಯಂತ ಗಸ್ತು ತಿರುಗುತ್ತಿದ್ದಾರೆ. ಬಸ್ ನಿಲ್ದಾಣ ಸಮೀಪದ ಹೋಟೆಲ್, ಅಂಗಡಿಗಳು ತೆರೆದಿವೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…