ದಿಸ್ಪುರ: ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಜರಂಗ್ ಬಲಿಯ ಮುಖವಾಡ ಧರಿಸಿ ಗಮನ ಸೆಳೆದಿದ್ದಾರೆ. ಅಲ್ಲದೆ ಕೈಯಲ್ಲಿ ಗಧೆ ಹಿಡಿದು ಕೆಲವು ಕಲಾವಿದರೊಂದಿಗೆ ಪೋಸು ನೀಡಿದ್ದಾರೆ.
ಮಜುಲಿಯ ಶ್ರೀ ಔನಿಯಾತಿ ಸತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಜನರ ಕೋರಿಕೆಯ ಮೇರೆಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಬಜರಂಗ ಬಲಿ’ಯ ಮುಖವಾಡ ಧರಿಸಿ ಕೈಯಲ್ಲಿ ಗದೆ ಹಿಡಿದರು. ಅದೇ ರೀತಿಯ ‘ಬಜರಂಗ ಬಲಿ’ ಮುಖವಾಡಗಳನ್ನು ಧರಿಸಿದ ಕೆಲವು ಜನರೊಂದಿಗೆ ಕಾಂಗ್ರೆಸ್ ಸಂಸದ ಪೋಸ್ ನೀಡುತ್ತಿರುವ ಚಿತ್ರಗಳನ್ನು ಅಸ್ಸಾಂ ಕಾಂಗ್ರೆಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
“ಜೈ ಬಜರಂಗಬಲಿ! ಅವರ ಆಶೀರ್ವಾದ ನಮ್ಮ ಪ್ರೀತಿಯ ಮಾತೃಭೂಮಿಯ ಮೇಲೆ ಸದಾ ಇರಲಿ. ರಾಹುಲ್ ಗಾಂಧಿ ಜೀ ಅವರು ಮುಖವಾಡ ತಯಾರಿಕೆಯ ಸಾಂಪ್ರದಾಯಿಕ ಕಲೆಯನ್ನು ಉತ್ತೇಜಿಸುತ್ತಿದ್ದಾರೆ, ಮಜುಲಿಯ ನವ-ವೈಷ್ಣವ ಸಂಸ್ಕೃತಿಯನ್ನು ಆಚರಿಸುತ್ತಾರೆ, ಏಕತೆಯಲ್ಲಿ ವೈವಿಧ್ಯತೆಯನ್ನು ಸಂಭ್ರಮಿಸುತ್ತಿದ್ದಾರೆ” ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…