ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ರೈತ ಸಂಘಟನೆಗಳು ಡಿಸೆಂಬರ್ 8 ರ ನಾಳೆಯ ಭಾರತ್ ಬಂದ್ ಗೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಬೆಂಬಲ ನೀಡಿದ್ದು, ನಾಳೆ ಆನ್ ಲೈನ್ ಕ್ಲಾಸ್ ನಡೆಯುವುದಿಲ್ಲ.
ರಾಜ್ಯದಲ್ಲೂ ಹಸಿರು ಸೇನೆ, ರಾಜ್ಯ ರೈತ ಸಂಘ ಸೇರಿದಂತೆ ಹಲವು ರೈತ ಸಂಘಟನೆಗಳು ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ. ಈ ನಡುವೆ ನಾಳಿನ ಬಂದ್ ಗೆ ಖಾಸಗಿ ಶಾಲೆಗಳೂ ಬೆಂಬಲ ಸೂಚಿಸಿದ್ದು, ನಾಳೆ ಆನ್ ಲೈನ್ ಕ್ಲಾಸ್ ನಡೆಯುವುದಿಲ್ಲ. ನಾಳೆ ಆನ್ ಲೈನ್ ಕ್ಲಾಸ್ ಬಂದ್ ಮಾಡಲಾಗುವುದು ಎಂದು ಖಾಸಗಿ ಶಾಲೆ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.
ಭಾರತ್ ಬಂದ್ ಗೆ ಓಲಾ ಊಬರ್ ಹಾಗೂ ಆಟೋ ಚಾಲಕರ ಸಂಘ ನೈತಿಕ ಬೆಂಬಲ ಸೂಚಿಸಿವೆ. ಅಂಗನವಾಡಿ ಕಾರ್ಯಕರ್ತೆಯರು ಕೂಡ ಬಂದ್ ಗೆ ಬೆಂಬಲಿಸಿ ಸಾಥ್ ನೀಡಿದ್ದಾರೆ. ಈ ಮಧ್ಯೆ ನಾಳೆ ಕರ್ನಾಟಕದಲ್ಲೂ ಬಂದ್ ಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರೆ ನೀಡಿದೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…