ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ರೈತ ಸಂಘಟನೆಗಳು ಡಿಸೆಂಬರ್ 8 ರ ನಾಳೆಯ ಭಾರತ್ ಬಂದ್ ಗೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಬೆಂಬಲ ನೀಡಿದ್ದು, ನಾಳೆ ಆನ್ ಲೈನ್ ಕ್ಲಾಸ್ ನಡೆಯುವುದಿಲ್ಲ.
ರಾಜ್ಯದಲ್ಲೂ ಹಸಿರು ಸೇನೆ, ರಾಜ್ಯ ರೈತ ಸಂಘ ಸೇರಿದಂತೆ ಹಲವು ರೈತ ಸಂಘಟನೆಗಳು ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ. ಈ ನಡುವೆ ನಾಳಿನ ಬಂದ್ ಗೆ ಖಾಸಗಿ ಶಾಲೆಗಳೂ ಬೆಂಬಲ ಸೂಚಿಸಿದ್ದು, ನಾಳೆ ಆನ್ ಲೈನ್ ಕ್ಲಾಸ್ ನಡೆಯುವುದಿಲ್ಲ. ನಾಳೆ ಆನ್ ಲೈನ್ ಕ್ಲಾಸ್ ಬಂದ್ ಮಾಡಲಾಗುವುದು ಎಂದು ಖಾಸಗಿ ಶಾಲೆ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.
ಭಾರತ್ ಬಂದ್ ಗೆ ಓಲಾ ಊಬರ್ ಹಾಗೂ ಆಟೋ ಚಾಲಕರ ಸಂಘ ನೈತಿಕ ಬೆಂಬಲ ಸೂಚಿಸಿವೆ. ಅಂಗನವಾಡಿ ಕಾರ್ಯಕರ್ತೆಯರು ಕೂಡ ಬಂದ್ ಗೆ ಬೆಂಬಲಿಸಿ ಸಾಥ್ ನೀಡಿದ್ದಾರೆ. ಈ ಮಧ್ಯೆ ನಾಳೆ ಕರ್ನಾಟಕದಲ್ಲೂ ಬಂದ್ ಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರೆ ನೀಡಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…