Featured

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ : ಭಾರತಕ್ಕೆ 375 ರನ್ ಗಳ ಬೃಹತ್ ಗುರಿ -Vishwanews24

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ : ಭಾರತಕ್ಕೆ 375 ರನ್ ಗಳ ಬೃಹತ್ ಗುರಿ -Vishwanews24

ಸಿಡ್ನಿ : ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿಯ ಮೊದಲಿನ ಪಂದ್ಯ ಇಂದು ಆರಂಭವಾಗಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಫಿಂಚ್ ಪಡೆ ಕೊಹ್ಲಿ ತಂಡಕ್ಕೆ ಗೆ 375 ರ ಬೃಹತ್ ಗುರಿ ನೀಡಿದೆ.

ಕ್ರೀಸಿಗಿಳಿದ ವಾರ್ನರ್ ಹಾಗೂ ನಾಯಕ ಫಿಂಚ್ ಜೊತೆಯಾಟ ಆರಂಭಿಕ ಚೇತರಿಕೆ ನೀಡಿತು. 6 ಬೌಂಡರಿ ಸಹಿತ 69 ರನ್ ಗಳಿಸಿದ ವಾರ್ನರ್ ಶಮಿ ಎಸೆತದಲ್ಲಿ ರಾಹುಲ್ ಕೈಗೆ ಕ್ಯಾಚ್ ಕೊಟ್ಟು ನಿರ್ಗಮಿಸಿದರು. ನಾಯಕ ಆರೋನ್ ಫಿಂಚ್ 9 ಬೌಂಡರಿ 2 ಸಿಕ್ಸರ್ ನೊಂದಿಗೆ 114 ರನ್ ಗಳಿಸಿ ಬುಮ್ರ ಎಸೆತದಲ್ಲಿ ರಾಹುಲ್ ಕೈಗೆ ಕ್ಯಾಚ್ ಕೊಟ್ಟು ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.

ಸ್ಟೀವನ್ ಸ್ಮಿತ್ ಅಮೋಘ 105 ರನ್ ಸಿಡಿಸಿದರೆ , ಮ್ಯಾಕ್ಸ್ ವೆಲ್ 45 ರನ್ ಗಳಿಸಿದರು. ಆಸ್ಟ್ರೇಲಿಯಾ ನಿಗದಿತ 50 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಪೇರಿಸಿ ಭಾರತಕ್ಕೆ 375 ರ ಸವಾಲನ್ನು ನೀಡಿದೆ.

ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ 3 ವಿಕೆಟ್ ಪಡೆದರು ,ಬುಮ್ರ, ಯಜುವೇಂದ್ರ ಚಹಲ್, ನವದೀಪ್ ಸೈನಿ ದುಬಾರಿಯಾದರೂ ತಲಾ 1 ವಿಕೆಟ್ ಪಡೆದರು. ಕೀಪರ್ ಕೆ.ಎಲ್.ರಾಹುಲ್ 3 ಕ್ಯಾಚ್ ಪಡೆದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago