Featured

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ : ಭಾರತಕ್ಕೆ 375 ರನ್ ಗಳ ಬೃಹತ್ ಗುರಿ -Vishwanews24

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ : ಭಾರತಕ್ಕೆ 375 ರನ್ ಗಳ ಬೃಹತ್ ಗುರಿ -Vishwanews24

ಸಿಡ್ನಿ : ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿಯ ಮೊದಲಿನ ಪಂದ್ಯ ಇಂದು ಆರಂಭವಾಗಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಫಿಂಚ್ ಪಡೆ ಕೊಹ್ಲಿ ತಂಡಕ್ಕೆ ಗೆ 375 ರ ಬೃಹತ್ ಗುರಿ ನೀಡಿದೆ.

ಕ್ರೀಸಿಗಿಳಿದ ವಾರ್ನರ್ ಹಾಗೂ ನಾಯಕ ಫಿಂಚ್ ಜೊತೆಯಾಟ ಆರಂಭಿಕ ಚೇತರಿಕೆ ನೀಡಿತು. 6 ಬೌಂಡರಿ ಸಹಿತ 69 ರನ್ ಗಳಿಸಿದ ವಾರ್ನರ್ ಶಮಿ ಎಸೆತದಲ್ಲಿ ರಾಹುಲ್ ಕೈಗೆ ಕ್ಯಾಚ್ ಕೊಟ್ಟು ನಿರ್ಗಮಿಸಿದರು. ನಾಯಕ ಆರೋನ್ ಫಿಂಚ್ 9 ಬೌಂಡರಿ 2 ಸಿಕ್ಸರ್ ನೊಂದಿಗೆ 114 ರನ್ ಗಳಿಸಿ ಬುಮ್ರ ಎಸೆತದಲ್ಲಿ ರಾಹುಲ್ ಕೈಗೆ ಕ್ಯಾಚ್ ಕೊಟ್ಟು ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.

ಸ್ಟೀವನ್ ಸ್ಮಿತ್ ಅಮೋಘ 105 ರನ್ ಸಿಡಿಸಿದರೆ , ಮ್ಯಾಕ್ಸ್ ವೆಲ್ 45 ರನ್ ಗಳಿಸಿದರು. ಆಸ್ಟ್ರೇಲಿಯಾ ನಿಗದಿತ 50 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಪೇರಿಸಿ ಭಾರತಕ್ಕೆ 375 ರ ಸವಾಲನ್ನು ನೀಡಿದೆ.

ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ 3 ವಿಕೆಟ್ ಪಡೆದರು ,ಬುಮ್ರ, ಯಜುವೇಂದ್ರ ಚಹಲ್, ನವದೀಪ್ ಸೈನಿ ದುಬಾರಿಯಾದರೂ ತಲಾ 1 ವಿಕೆಟ್ ಪಡೆದರು. ಕೀಪರ್ ಕೆ.ಎಲ್.ರಾಹುಲ್ 3 ಕ್ಯಾಚ್ ಪಡೆದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

12 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

12 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

12 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago