ಕಾಪು: ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರತ ನಗರ ವಾರ್ಡಿನಲ್ಲಿ ತೀವ್ರ ಪೈಪೋಟಿ ಆರಂಭವಾಗಿದ್ದು ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರಚಾರ ಜೋರಾಗಿ ನಡೆಯುತ್ತಿದೆ ಈ ನಡುವೆ ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಮತ್ತು ಕಾಂಗ್ರೆಸ್ ಮುಖಂಡ ರಾಜಶೇಖರ ಕೋಟ್ಯಾನ್ ಇವರು ಕಾಂಗ್ರೆಸ್ ಅಭ್ಯರ್ಥಿ ಹರೀಶ್ ನಾಯಕ್ ಅವರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ಈ ಸಂದರ್ಭ ಮಾಧ್ಯಮದ ಜತೆ ಮಾತನಾಡಿದ ಅವರು ಈ ಬಾರಿ ಭಾರತ ನಗರ ವಾರ್ಡಿನಲ್ಲಿ ಹರೀಶ್ ನಾಯಕ್ ಅವರಿಗೆ ಜನ ಅಪೂರ್ವ ಬೆಂಬಲ ನೀಡುತ್ತಿದ್ದಾರೆ .ಇದು ಗೆಲುವಿನ ಸೂಚನೆ ಎಂಬುದು ನನ್ನ ಭಾವನೆ ಹರೀಶ್ ನಾಯಕ್ ಅವರನ್ನು ತುಂಬಾ ಸಮಯದಿಂದ ಗಮನಿಸಿದ್ದೇನೆ ಸಮಾಜಸೇವೆಯಲ್ಲಿ ಪ್ರತಿಫಲ ಅಪೇಕ್ಷೆ ಇಲ್ಲದೆ ಸೇವೆಯನ್ನು ಮಾಡುತ್ತಿದ್ದಾರೆ ಹಾಗಾಗಿ ಈ ಬಾರಿ ಹರೀಶ್ ನಾಯಕ್ ಗೆದ್ದು ಬಂದರೆ ಈ ಭಾಗದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ನಂಬಿಕೆ ಇದೆ ಅವರಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನವೀನ್ ಚಂದ್ರ ಶೆಟ್ಟಿ ಪಡುಬಿದ್ರಿ, ದಿನೇಶ್ ಕೋಟ್ಯಾನ್ , ಅಬ್ದುಲ್ ಅಜೀಜ್ ಶಾರದಾ ಪೂಜಾರ್ತಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…