ಕಾಪು: ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರತ ನಗರ ವಾರ್ಡಿನಲ್ಲಿ ತೀವ್ರ ಪೈಪೋಟಿ ಆರಂಭವಾಗಿದ್ದು ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರಚಾರ ಜೋರಾಗಿ ನಡೆಯುತ್ತಿದೆ ಈ ನಡುವೆ ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಮತ್ತು ಕಾಂಗ್ರೆಸ್ ಮುಖಂಡ ರಾಜಶೇಖರ ಕೋಟ್ಯಾನ್ ಇವರು ಕಾಂಗ್ರೆಸ್ ಅಭ್ಯರ್ಥಿ ಹರೀಶ್ ನಾಯಕ್ ಅವರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ಈ ಸಂದರ್ಭ ಮಾಧ್ಯಮದ ಜತೆ ಮಾತನಾಡಿದ ಅವರು ಈ ಬಾರಿ ಭಾರತ ನಗರ ವಾರ್ಡಿನಲ್ಲಿ ಹರೀಶ್ ನಾಯಕ್ ಅವರಿಗೆ ಜನ ಅಪೂರ್ವ ಬೆಂಬಲ ನೀಡುತ್ತಿದ್ದಾರೆ .ಇದು ಗೆಲುವಿನ ಸೂಚನೆ ಎಂಬುದು ನನ್ನ ಭಾವನೆ ಹರೀಶ್ ನಾಯಕ್ ಅವರನ್ನು ತುಂಬಾ ಸಮಯದಿಂದ ಗಮನಿಸಿದ್ದೇನೆ ಸಮಾಜಸೇವೆಯಲ್ಲಿ ಪ್ರತಿಫಲ ಅಪೇಕ್ಷೆ ಇಲ್ಲದೆ ಸೇವೆಯನ್ನು ಮಾಡುತ್ತಿದ್ದಾರೆ ಹಾಗಾಗಿ ಈ ಬಾರಿ ಹರೀಶ್ ನಾಯಕ್ ಗೆದ್ದು ಬಂದರೆ ಈ ಭಾಗದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ನಂಬಿಕೆ ಇದೆ ಅವರಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನವೀನ್ ಚಂದ್ರ ಶೆಟ್ಟಿ ಪಡುಬಿದ್ರಿ, ದಿನೇಶ್ ಕೋಟ್ಯಾನ್ , ಅಬ್ದುಲ್ ಅಜೀಜ್ ಶಾರದಾ ಪೂಜಾರ್ತಿ ಮೊದಲಾದವರು ಉಪಸ್ಥಿತರಿದ್ದರು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…