ಕಾಪು: ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರತ ನಗರ ವಾರ್ಡಿನಲ್ಲಿ ತೀವ್ರ ಪೈಪೋಟಿ ಆರಂಭವಾಗಿದ್ದು ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರಚಾರ ಜೋರಾಗಿ ನಡೆಯುತ್ತಿದೆ ಈ ನಡುವೆ ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಮತ್ತು ಕಾಂಗ್ರೆಸ್ ಮುಖಂಡ ರಾಜಶೇಖರ ಕೋಟ್ಯಾನ್ ಇವರು ಕಾಂಗ್ರೆಸ್ ಅಭ್ಯರ್ಥಿ ಹರೀಶ್ ನಾಯಕ್ ಅವರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ಈ ಸಂದರ್ಭ ಮಾಧ್ಯಮದ ಜತೆ ಮಾತನಾಡಿದ ಅವರು ಈ ಬಾರಿ ಭಾರತ ನಗರ ವಾರ್ಡಿನಲ್ಲಿ ಹರೀಶ್ ನಾಯಕ್ ಅವರಿಗೆ ಜನ ಅಪೂರ್ವ ಬೆಂಬಲ ನೀಡುತ್ತಿದ್ದಾರೆ .ಇದು ಗೆಲುವಿನ ಸೂಚನೆ ಎಂಬುದು ನನ್ನ ಭಾವನೆ ಹರೀಶ್ ನಾಯಕ್ ಅವರನ್ನು ತುಂಬಾ ಸಮಯದಿಂದ ಗಮನಿಸಿದ್ದೇನೆ ಸಮಾಜಸೇವೆಯಲ್ಲಿ ಪ್ರತಿಫಲ ಅಪೇಕ್ಷೆ ಇಲ್ಲದೆ ಸೇವೆಯನ್ನು ಮಾಡುತ್ತಿದ್ದಾರೆ ಹಾಗಾಗಿ ಈ ಬಾರಿ ಹರೀಶ್ ನಾಯಕ್ ಗೆದ್ದು ಬಂದರೆ ಈ ಭಾಗದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ನಂಬಿಕೆ ಇದೆ ಅವರಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನವೀನ್ ಚಂದ್ರ ಶೆಟ್ಟಿ ಪಡುಬಿದ್ರಿ, ದಿನೇಶ್ ಕೋಟ್ಯಾನ್ , ಅಬ್ದುಲ್ ಅಜೀಜ್ ಶಾರದಾ ಪೂಜಾರ್ತಿ ಮೊದಲಾದವರು ಉಪಸ್ಥಿತರಿದ್ದರು.
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…
ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್ ಬೆಂಗಳೂರು: ತುಮಕೂರಿನಲ್ಲಿ ನಾಳೆ…
ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…