Featured

ಭಾರತ-ಪಾಕ್ ನಡುವೆ ಶಾಂತಿ ಸ್ಥಾಪಿಸುವುದಕ್ಕೆ ಮೊದಲ ಹೆಜ್ಜೆಯನ್ನು ಭಾರತವೇ ಇಡಬೇಕು : ಇಮ್ರಾನ್ ಖಾನ್ -Vishwanews24

ಭಾರತ-ಪಾಕ್ ನಡುವೆ ಶಾಂತಿ ಸ್ಥಾಪಿಸುವುದಕ್ಕೆ ಮೊದಲ ಹೆಜ್ಜೆಯನ್ನು ಭಾರತವೇ ಇಡಬೇಕು : ಇಮ್ರಾನ್ ಖಾನ್ -Vishwanews24

ಇಸ್ಲಾಮಾಬಾದ್: ಕಾಶ್ಮೀರವು ಭಾರತ ಮತ್ತು ಪಾಕಿಸ್ತಾನದ ಸಂಬಂಧಕ್ಕೆ ಸಮಸ್ಯೆಯಾಗಿದ್ದು, ಈ ಎರಡು ದೇಶಗಳ ನಡುವೆ ಶಾಂತಿ ಸ್ಥಾಪಿಸುವುದಕ್ಕೆ ಮೊದಲ ಹೆಜ್ಜೆಯನ್ನು ಭಾರತವೇ ಇಡಬೇಕು” ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.

ಈ ಕುರಿತು ಇಸ್ಲಾಮಾಬಾದ್‌ನ ಭದ್ರತೆ ಚರ್ಚೆಯಲ್ಲಿ ಮಾತನಾಡಿದ ಅವರು, “ಕಾಶ್ಮೀರ ಒಂದೇ ಭಾರತ ಹಾಗೂ ಪಾಕಿಸ್ತಾನದ ನಡುವೆ ತಡೇಯಾಗಿದ್ದು, ಎರಡು ರಾಷ್ಟ್ರಗಳ ಸಂಬಂಧ ಗಟ್ಟಿಮಾಡಲು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವ ಮೂಲಕ ಭಾರತ ಎರಡೂ ರಾಷ್ಟ್ರಗಳ ಸಂಬಂಧ ಉತ್ತಮವಾಗಲು ಸಹಕರಿಸಬೇಕು” ಎಂದರು.

ಇದನ್ನೂ ಓದಿ : ಕುಸ್ತಿ ಪಂದ್ಯದಲ್ಲಿ ಸೋಲು ; ಮನನೊಂದು ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣು -Vishwanews24

ಇನ್ನು ನಾನು 2018ರಲ್ಲಿ ಅಧಿಕಾರಕ್ಕೆ ಬಂದ ನಂತರ ಭಾರತದೊಂದಿಗಿನ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದೇನೆ, ಆದರೆ ಆಗಸ್ಟ್ 5ರ ನಂತರ ಭಾರತ-ಪಾಕ್ ನಡುವಿನ ಸಂಬಂಧ ಕೆಟ್ಟುಹೊಗಿದ್ದು, ಭಾರತವು ಕಾಶ್ಮೀರಕ್ಕೆ ಸೂಕ್ತ ಸ್ಥಾನಮಾನವನ್ನು ನೀದುವುದರಿಂದ ಭಾರತ ಹಾಗೂ ಪಾಕ್ ಎರಡೂ ದೇಶಗಳಿಗೂ ಒಳ್ಳೆಯಾದಾಗಲಿದೆ ಎಂದಿದ್ದಾರೆ.

“ಕಾಶ್ಮೀರ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಿದಲ್ಲಿ ಎರಡೂ ದೇಶಗಳಿಗೆ ಲಾಭವಾಗಲಿದೆ. ಕಾಶ್ಮೀರದಲ್ಲಿ ಬಡತನದ ಇದ್ದು, ಅಲ್ಲಿ ವ್ಯಾಪಾರ, ವಹಿವಾಟು ಹಾಗೂ ಪ್ರಾದೇಶಿಕ ವ್ಯವಹಾರಗಳಿಗೆ ಅವಕಾಶ ಸಿಕ್ಕರೆ ಬಡತನ ನಿರ್ಮೂಲನೆಗೂ ಸಹಾಯವಾಗಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಉಡುಪಿ: ಪ್ರಯಾಣಿಕರು ಮಾಸ್ಕ್ ಧರಿಸದೆ ಪ್ರಯಾಣಿಸಿದಲ್ಲಿ ಬಸ್ಸುಗಳ ಪರವಾನಿಗೆ ರದ್ದು, ಮಾಲಿಕರ ವಿರುದ್ದ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

13 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

13 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

13 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

14 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

14 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

16 hours ago