ಇಸ್ಲಾಮಾಬಾದ್: ಕಾಶ್ಮೀರವು ಭಾರತ ಮತ್ತು ಪಾಕಿಸ್ತಾನದ ಸಂಬಂಧಕ್ಕೆ ಸಮಸ್ಯೆಯಾಗಿದ್ದು, ಈ ಎರಡು ದೇಶಗಳ ನಡುವೆ ಶಾಂತಿ ಸ್ಥಾಪಿಸುವುದಕ್ಕೆ ಮೊದಲ ಹೆಜ್ಜೆಯನ್ನು ಭಾರತವೇ ಇಡಬೇಕು” ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.
ಈ ಕುರಿತು ಇಸ್ಲಾಮಾಬಾದ್ನ ಭದ್ರತೆ ಚರ್ಚೆಯಲ್ಲಿ ಮಾತನಾಡಿದ ಅವರು, “ಕಾಶ್ಮೀರ ಒಂದೇ ಭಾರತ ಹಾಗೂ ಪಾಕಿಸ್ತಾನದ ನಡುವೆ ತಡೇಯಾಗಿದ್ದು, ಎರಡು ರಾಷ್ಟ್ರಗಳ ಸಂಬಂಧ ಗಟ್ಟಿಮಾಡಲು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವ ಮೂಲಕ ಭಾರತ ಎರಡೂ ರಾಷ್ಟ್ರಗಳ ಸಂಬಂಧ ಉತ್ತಮವಾಗಲು ಸಹಕರಿಸಬೇಕು” ಎಂದರು.
ಇದನ್ನೂ ಓದಿ : ಕುಸ್ತಿ ಪಂದ್ಯದಲ್ಲಿ ಸೋಲು ; ಮನನೊಂದು ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣು -Vishwanews24
ಇನ್ನು ನಾನು 2018ರಲ್ಲಿ ಅಧಿಕಾರಕ್ಕೆ ಬಂದ ನಂತರ ಭಾರತದೊಂದಿಗಿನ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದೇನೆ, ಆದರೆ ಆಗಸ್ಟ್ 5ರ ನಂತರ ಭಾರತ-ಪಾಕ್ ನಡುವಿನ ಸಂಬಂಧ ಕೆಟ್ಟುಹೊಗಿದ್ದು, ಭಾರತವು ಕಾಶ್ಮೀರಕ್ಕೆ ಸೂಕ್ತ ಸ್ಥಾನಮಾನವನ್ನು ನೀದುವುದರಿಂದ ಭಾರತ ಹಾಗೂ ಪಾಕ್ ಎರಡೂ ದೇಶಗಳಿಗೂ ಒಳ್ಳೆಯಾದಾಗಲಿದೆ ಎಂದಿದ್ದಾರೆ.
“ಕಾಶ್ಮೀರ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಿದಲ್ಲಿ ಎರಡೂ ದೇಶಗಳಿಗೆ ಲಾಭವಾಗಲಿದೆ. ಕಾಶ್ಮೀರದಲ್ಲಿ ಬಡತನದ ಇದ್ದು, ಅಲ್ಲಿ ವ್ಯಾಪಾರ, ವಹಿವಾಟು ಹಾಗೂ ಪ್ರಾದೇಶಿಕ ವ್ಯವಹಾರಗಳಿಗೆ ಅವಕಾಶ ಸಿಕ್ಕರೆ ಬಡತನ ನಿರ್ಮೂಲನೆಗೂ ಸಹಾಯವಾಗಲಿದೆ” ಎಂದು ಹೇಳಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…