ಇಸ್ಲಾಮಾಬಾದ್ : ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಕಾಶ್ಮೀರ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಹೇಳಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತದ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವುದಾಗಿ ಪಾಕ್ ಪತ್ರಿಕೆಗಳು ವರದಿ ಮಾಡಿವೆ.
ಎರಡನೇ ಅವಧಿಗೆ ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿರುವ ನರೇಂದ್ರ ಮೋದಿ ಅವರನ್ನು ಅಭಿನಂದಿಸಿರುವ ಇಮ್ರಾನ್ ಖಾನ್, ಭಾರತ ಮತ್ತು ಪಾಕ್ ನಡುವೆ ಇರುವ ಕಾಶ್ಮೀರ ಸೇರಿ ಎಲ್ಲ ವಿವಾದಗಳನ್ನು ಪರಿಹರಿಸಿಕೊಳ್ಳಲು ಪಾಕ್ ಉತ್ಸುಕವಾಗಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
ಪಾಕಿಸ್ತಾನವು ದಕ್ಷಿಣಾ ಏಷ್ಯಾ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮೂಡುವಂತೆ ಮಾಡಲು ಬದ್ಧವಾಗಿದೆ. ಆದ್ದರಿಂದ ಈ ವಿಷಯವನ್ನು ಉಭಯ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…