Featured

ಭಾರತ ಮತ್ತು ಹಿಂದೂ ಧರ್ಮದ ಮೇಲೆ ಆಕ್ರಮಣ ಮಾಡಲು ಬಾಲಿವುಡ್ ಜಿಹಾದ್‍ನ ಷಡ್ಯಂತ್ರ : ಪ್ರಶಾಂತ್ ಸಂಬರಗಿ – Vishwnaews24

ಭಾರತ ಮತ್ತು ಹಿಂದೂ ಧರ್ಮದ ಮೇಲೆ ಆಕ್ರಮಣ ಮಾಡಲು ಬಾಲಿವುಡ್ ಜಿಹಾದ್‍ನ ಷಡ್ಯಂತ್ರ : ಪ್ರಶಾಂತ್ ಸಂಬರಗಿ – Vishwnaews24

ಪಣಜಿ : ಭಾರತ ಮತ್ತು ಹಿಂದೂ ಧರ್ಮದ ಮೇಲೆ ಆಕ್ರಮಣ ಮಾಡಲು ಬಾಲಿವುಡ್ ಜಿಹಾದ್‍ನ ಷಡ್ಯಂತ್ರವಿದೆ ಎಂದು ಕನ್ನಡ ಚಲನಚಿತ್ರ ವಿತರಕ, ಉದ್ಯಮಿ ಪ್ರಶಾಂತ್ ಸಂಬರಗಿ ಗಂಭೀರ ಆರೋಪ ಮಾಡಿದ್ದಾರೆ.

ಗೋವಾದ ಪೊಂಡಾದ ಶ್ರೀ ರಾಮನಾಥಿಯಲ್ಲಿ ಆಯೋಜಿಸಿರುವ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ “ಬಾಲಿವುಡ್‍ನ ಡ್ರಗ್ಸ್ ಜಿಹಾದ್” ಕುರಿತು ಮಾತನಾಡಿ, 18 ರಿಂದ 24 ವರ್ಷ ವಯೋ ಗುಂಪಿನ ಯುವಕರನ್ನು ಅವರು ಹಿಂದೂಗಳಾಗಿದ್ದಾರೆ ಎಂದು ಮರೆತು ಅವರ ಮೇಲೆ ಪಾಶ್ಚಾತ್ಯ, ಮುಸಲ್ಮಾನ ವಿಚಾರಸರಣಿಯ ಪ್ರಭಾವ ಹೇಗೆ ಬೆಳೆಸಬಹುದು ಎಂಬ ಪ್ರಯತ್ನವನ್ನು ಬಾಲಿವುಡ್‍ನ ಚಲನಚಿತ್ರಗಳ ಮಾಧ್ಯಮದಿಂದ ಮಾಡಲಾಗುತ್ತಿದೆ ಎಂದರು.

2019 ರಲ್ಲಿ ಗುಜರಾತ್‍ನಲ್ಲಿ 250 ಚಲನಚಿತ್ರಗಳ ಒಂದು ಸಮೀಕ್ಷೆಯನ್ನು ಮಾಡಲಾಗಿತ್ತು. ಇದಕ್ಕನುಸಾರ ಮುಸಲ್ಮಾನರ ಶೃದ್ಧಾಸ್ಥಾನಗಳು ಶಕ್ತಿಶಾಲಿಯಾಗಿವೆ, ಮುಸಲ್ಮಾನರು ಮಾನವತಾವಾಧಿಗಳಾಗಿದ್ದಾರೆ, ಬದಲಾಗಿ ಬ್ರಾಹ್ಮಣರು ಭ್ರಷ್ಟಾಚಾರಿ ಮತ್ತು ಕೆಟ್ಟವರಿದ್ದಾರೆ ಎಂದು ತೋರಿಸಲಾಗಿದೆ ಎಂದರು.

ಬಾಲಿವುಡ್‍ನಲ್ಲಿ ಪ್ರತಿ ವರ್ಷ ಸುಮಾರು 3000 ಹಾಡುಗಳು ಪ್ರಸಾರವಾಗುತ್ತದೆ. ಇದರಲ್ಲಿ ಶೇ 30 ರಷ್ಟು ಹಾಡುಗಳಲ್ಲಿ ಅಲ್ಲಾನ ಗುಣಗಾನ ಮಾಡುವದು ಕಂಡುಬರುತ್ತದೆ. ತದ್ವಿರುದ್ಧ ಶೇ 4 ರಷ್ಟು ಹಾಡುಗಳಲ್ಲಿ ಹಿಂದೂ ದೇವತೆಗಳ ಸ್ತುತಿ ಇರುತ್ತದೆ. ಇದರ ಹಿಂದೆ ದುಬೈ ಫಂಡಿಂಗ್ ಮತ್ತು ಕರಾಚಿ ವಿತರಕರ ಕೈವಾಡವಿದೆ ಎಂದರು.

ಕುಖ್ಯಾತ ಅಪರಾಧಿಗಳ ಕಪ್ಪುಹಣ ಬಾಲಿವುಡ್ ಚಲನಚಿತ್ರಗಳ ನಿರ್ಮಾಣಕ್ಕಾಗಿ ಬಳಸಲಾಗುತ್ತದೆ. ಇದರಿಂದ ಲವ್ ಜಿಹಾದ್‍ಗೆ ಪ್ರೋತ್ಸಾಹ ನೀಡಲಾಗುತ್ತದೆ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ಅಮಲು ಪದಾರ್ಥಗಳು ಪಂಜಾಬ್ ಮಾರ್ಗವಾಗಿ ಭಾರತದಾದ್ಯಂತ ವಿತರಿಸಲಾಗುತ್ತದೆ ಎಂದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

17 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

18 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

18 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

19 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

19 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago