Featured

ಭಾರತ ಮತ್ತು ಹಿಂದೂ ಧರ್ಮದ ಮೇಲೆ ಆಕ್ರಣ ಮಾಡಲು ಬಾಲಿವುಡ್ ಜಿಹಾದ್‍ನ ಷಡ್ಯಂತ್ರ : ಪ್ರಶಾಂತ್ ಸಂಬರಗಿ – Vishwnaews24

ಭಾರತ ಮತ್ತು ಹಿಂದೂ ಧರ್ಮದ ಮೇಲೆ ಆಕ್ರಣ ಮಾಡಲು ಬಾಲಿವುಡ್ ಜಿಹಾದ್‍ನ ಷಡ್ಯಂತ್ರ : ಪ್ರಶಾಂತ್ ಸಂಬರಗಿ – Vishwnaews24

ಪಣಜಿ : ಭಾರತ ಮತ್ತು ಹಿಂದೂ ಧರ್ಮದ ಮೇಲೆ ಆಕ್ರಣ ಮಾಡಲು ಬಾಲಿವುಡ್ ಜಿಹಾದ್‍ನ ಷಡ್ಯಂತ್ರವಿದೆ ಎಂದು ಕನ್ನಡ ಚಲನಚಿತ್ರ ವಿತರಕ, ಉದ್ಯಮಿ ಪ್ರಶಾಂತ್ ಸಂಬರಗಿ ಗಂಭೀರ ಆರೋಪ ಮಾಡಿದ್ದಾರೆ.

ಗೋವಾದ ಪೊಂಡಾದ ಶ್ರೀ ರಾಮನಾಥಿಯಲ್ಲಿ ಆಯೋಜಿಸಿರುವ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ “ಬಾಲಿವುಡ್‍ನ ಡ್ರಗ್ಸ್ ಜಿಹಾದ್” ಕುರಿತು ಮಾತನಾಡಿ, 18 ರಿಂದ 24 ವರ್ಷ ವಯೋ ಗುಂಪಿನ ಯುವಕರನ್ನು ಅವರು ಹಿಂದೂಗಳಾಗಿದ್ದಾರೆ ಎಂದು ಮರೆತು ಅವರ ಮೇಲೆ ಪಾಶ್ಚಾತ್ಯ, ಮುಸಲ್ಮಾನ ವಿಚಾರಸರಣಿಯ ಪ್ರಭಾವ ಹೇಗೆ ಬೆಳೆಸಬಹುದು ಎಂಬ ಪ್ರಯತ್ನವನ್ನು ಬಾಲಿವುಡ್‍ನ ಚಲನಚಿತ್ರಗಳ ಮಾಧ್ಯಮದಿಂದ ಮಾಡಲಾಗುತ್ತಿದೆ ಎಂದರು.

2019 ರಲ್ಲಿ ಗುಜರಾತ್‍ನಲ್ಲಿ 250 ಚಲನಚಿತ್ರಗಳ ಒಂದು ಸಮೀಕ್ಷೆಯನ್ನು ಮಾಡಲಾಗಿತ್ತು. ಇದಕ್ಕನುಸಾರ ಮುಸಲ್ಮಾನರ ಶೃದ್ಧಾಸ್ಥಾನಗಳು ಶಕ್ತಿಶಾಲಿಯಾಗಿವೆ, ಮುಸಲ್ಮಾನರು ಮಾನವತಾವಾಧಿಗಳಾಗಿದ್ದಾರೆ, ಬದಲಾಗಿ ಬ್ರಾಹ್ಮಣರು ಭ್ರಷ್ಟಾಚಾರಿ ಮತ್ತು ಕೆಟ್ಟವರಿದ್ದಾರೆ ಎಂದು ತೋರಿಸಲಾಗಿದೆ ಎಂದರು.

ಬಾಲಿವುಡ್‍ನಲ್ಲಿ ಪ್ರತಿ ವರ್ಷ ಸುಮಾರು 3000 ಹಾಡುಗಳು ಪ್ರಸಾರವಾಗುತ್ತದೆ. ಇದರಲ್ಲಿ ಶೇ 30 ರಷ್ಟು ಹಾಡುಗಳಲ್ಲಿ ಅಲ್ಲಾನ ಗುಣಗಾನ ಮಾಡುವದು ಕಂಡುಬರುತ್ತದೆ. ತದ್ವಿರುದ್ಧ ಶೇ 4 ರಷ್ಟು ಹಾಡುಗಳಲ್ಲಿ ಹಿಂದೂ ದೇವತೆಗಳ ಸ್ತುತಿ ಇರುತ್ತದೆ. ಇದರ ಹಿಂದೆ ದುಬೈ ಫಂಡಿಂಗ್ ಮತ್ತು ಕರಾಚಿ ವಿತರಕರ ಕೈವಾಡವಿದೆ ಎಂದರು.

ಕುಖ್ಯಾತ ಅಪರಾಧಿಗಳ ಕಪ್ಪುಹಣ ಬಾಲಿವುಡ್ ಚಲನಚಿತ್ರಗಳ ನಿರ್ಮಾಣಕ್ಕಾಗಿ ಬಳಸಲಾಗುತ್ತದೆ. ಇದರಿಂದ ಲವ್ ಜಿಹಾದ್‍ಗೆ ಪ್ರೋತ್ಸಾಹ ನೀಡಲಾಗುತ್ತದೆ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ಅಮಲು ಪದಾರ್ಥಗಳು ಪಂಜಾಬ್ ಮಾರ್ಗವಾಗಿ ಭಾರತದಾದ್ಯಂತ ವಿತರಿಸಲಾಗುತ್ತದೆ ಎಂದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

2 minutes ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

48 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

60 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

2 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

3 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

3 hours ago