ಹೊಸದಿಲ್ಲಿ: ಭಾರೀ ಗೆಲುವಿನತ್ತ ಎನ್ಡಿಎ ಮೈತ್ರಿಕೂಟ ದಾಪುಗಾಲಿಟ್ಟ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ‘ಭಾರತ ಮತ್ತೊಮ್ಮೆ ಗೆದ್ದಿತು’ ಎಂದು ಟ್ವೀಟ್ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಸಬ್ ಕಾ ಸಾಥ್ +ಸಬ್ ಕಾ ವಿಕಾಸ್+ಸಬ್ ಕಾ ವಿಶ್ವಾಸ್ = ವಿಜಯಿ ಭಾರತ್
ಜೊತೆಯಲ್ಲಿ ನಾವು ಬೆಳೆಯುವ
ಜೊತೆಯಲ್ಲಿ ನಾವು ಏಳಿಗೆ ಪಡೆಯೋಣ
ಜೊತೆಯಲ್ಲಿ ನಾವು ಬಲವಾದ ಎಲ್ಲರನ್ನೊಳಗೊಂಡ ಭಾರತವನ್ನು ಕಟ್ಟೋಣ
ಭಾರತ ಮತ್ತೊಮ್ಮೆ ಗೆದ್ದಿತು, ವಿಜಯಿ ಭಾರತ್ ಎಂದು ಟ್ವೀಟ್ ಮಾಡಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…