ಹೊಸದಿಲ್ಲಿ: ಭಾರೀ ಗೆಲುವಿನತ್ತ ಎನ್ಡಿಎ ಮೈತ್ರಿಕೂಟ ದಾಪುಗಾಲಿಟ್ಟ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ‘ಭಾರತ ಮತ್ತೊಮ್ಮೆ ಗೆದ್ದಿತು’ ಎಂದು ಟ್ವೀಟ್ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಸಬ್ ಕಾ ಸಾಥ್ +ಸಬ್ ಕಾ ವಿಕಾಸ್+ಸಬ್ ಕಾ ವಿಶ್ವಾಸ್ = ವಿಜಯಿ ಭಾರತ್
ಜೊತೆಯಲ್ಲಿ ನಾವು ಬೆಳೆಯುವ
ಜೊತೆಯಲ್ಲಿ ನಾವು ಏಳಿಗೆ ಪಡೆಯೋಣ
ಜೊತೆಯಲ್ಲಿ ನಾವು ಬಲವಾದ ಎಲ್ಲರನ್ನೊಳಗೊಂಡ ಭಾರತವನ್ನು ಕಟ್ಟೋಣ
ಭಾರತ ಮತ್ತೊಮ್ಮೆ ಗೆದ್ದಿತು, ವಿಜಯಿ ಭಾರತ್ ಎಂದು ಟ್ವೀಟ್ ಮಾಡಿದ್ದಾರೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…