ಭಾರತ ಲಾಕ್-ಡೌನ್ ಹಿನ್ನಲೆ ಶ್ರೀ ಕ್ಷೇತ್ರ ಮೂಡುಸಗ್ರಿ ಧರ್ಮದರ್ಶಿ ಭಾಸ್ಕರ್ ಗುಂಡಿಬೈಲು ವತಿಯಿಂದ ಎರಡನೇ ಸುತ್ತಿನ 50 ಮನೆಗಳಿಗೆ ತರಕಾರಿ ಕಿಟ್ ವಿತರಣೆ.ಭಾರತ ಲಾಕ್-ಡೌನ್ ಹಿನ್ನಲೆ ಶ್ರೀ ಕ್ಷೇತ್ರ ಮೂಡುಸಗ್ರಿ ಧರ್ಮದರ್ಶಿ ಭಾಸ್ಕರ್ ಗುಂಡಿಬೈಲು ವತಿಯಿಂದ ಎರಡನೇ ಸುತ್ತಿನ 50 ಮನೆಗಳಿಗೆ ತರಕಾರಿ ಕಿಟ್ ವಿತರಣೆ.vishwanews24

ಭಾರತ ಲಾಕ್-ಡೌನ್ ಹಿನ್ನಲೆ ಶ್ರೀ ಕ್ಷೇತ್ರ ಮೂಡುಸಗ್ರಿ ಧರ್ಮದರ್ಶಿ ಭಾಸ್ಕರ್ ಗುಂಡಿಬೈಲು ವತಿಯಿಂದ ಎರಡನೇ ಸುತ್ತಿನ 50 ಮನೆಗಳಿಗೆ ತರಕಾರಿ ಕಿಟ್ ವಿತರಣೆ.

udupi: ಶ್ರೀ ಕ್ಷೇತ್ರ ಮೂಡುಸಗ್ರಿಸ್ವಾಮಿ ಶ್ರೀ ಮುಖ್ಯಪ್ರಾಣ, ಶ್ರೀ ಯಕ್ಷಿ, ಶ್ರೀ ಕಲ್ಕುಡ, ಶ್ರೀ ಕೊರಗಜ್ಜ ಸನ್ನಿಧಾನದ ಧರ್ಮದರ್ಶಿ ಭಾಸ್ಕರ್ ಗುಂಡಿಬೈಲು ವತಿಯಿಂದ ಭಾರತ ಲಾಕ್‌ಡೌನ್ ಸಂಕಷ್ಟದಲ್ಲಿರುವ 50 ಮನೆಗಳಿಗೆ ಸುಮಾರು ಎರಡು ವಾರಕ್ಕೆ ಬೇಕಾಗುವ ಎರಡನೇ ಸುತ್ತಿನ ತರಕಾರಿ ಕಿಟ್ ಗಳನ್ನು ವಿತರಿಸಲಾಯಿತು. ಶ್ರೀ ಜಿ.ಶ್ರೀನಿವಾಸ್, ವಸಂತ್ ಏನ್., ಮೋಹನ್ ಮಲ್ಪೆ, ಉಮೇಶ್, ಪುಷ್ಪರಾಜ್, ಕೇಶವ್, ಶಶಿಧರ್, ಇಂದ್ರ ಉಪಸ್ಥಿತರಿದ್ದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago