Featured

ಭಾರತ-ವಿಂಡೀಸ್ 2ನೇ ಏಕದಿನ ಪಂದ್ಯ ಟೈನಲ್ಲಿ ಅಂತ್ಯ ; ದಾಖಲೆ ಬರೆದ ಕೊಹ್ಲಿ

ವಿಶಾಖಪಟ್ಟಣಪ್ರವಾಸಿ ವೆಸ್ಟ್ ಇಂಡೀಸ್ ಮತ್ತು ಭಾರತ ತಂಡದ ನಡುವೆ ನಡೆದ 2ನೇ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿದೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 322 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ವಿಂಡೀಸ್ ತಂಡ ನಿಗದಿತ 50 ಓವರ್ ಗಳಲ್ಲಿ  ವಿಕೆಟ್ ನಷ್ಟಕ್ಕೆ 321 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಜೇಯ 1 ರನ್ ಪೇರಿಸಿದರೆ, ಮಧ್ಯಮ ಕ್ರಮಾಂಕದ ಆಟಗಾರ ಅಂಬಾಟಿ ರಾಯುಡು ಸಮಯೋಚಿತ 3 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು.
ಪಂದ್ಯದ ಅಂತಿಮ ಓವರ್ ನಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲ್ಲಲು 14 ರನ್ ಗಳ ಅವಶ್ಯಕತೆ ಇತ್ತು. ಆದರೆ ವಿಂಡೀಸ್ ತಂಡ 13 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಅಂತಿಮ ಎಸೆತದಲ್ಲಿ  ರನ್ ಗಳ ಅವಶ್ಯಕತೆ ಇದ್ದಾಗ ಶಾಯ್ ಹೋಪ್ ಭರ್ಜರಿ ಸಿಕ್ಸರ್ ಎತ್ತಲು ಮುಂದಾದರು. ಆದರೆ ಚೆಂಡಿನ ಮೇಲೆ ನಿಯಂತ್ರಣ ಸಾಧಿಸಲಾಗದೇ ಪಾಯಿಂಟ್ ನತ್ತ ಭಾರಿಸಿದರು. ಈ ಚೆಂಡನ್ನು ಹಿಡಿಯಲು ಅಂಬಾಟಿ ರಾಯುಡು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ, ಪರಿಣಾಮ ಚೆಂಡು ಬೌಂಡರಿ ಗೆರೆ ದಾಟಿತ್ತು. ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಯಿತು.

ವಿಶ್ವ ಕ್ರಿಕೆಟಿನಲ್ಲಿ ಹೊಸ ದಾಖಲೆ ಬರೆದ ಕೊಹ್ಲಿ

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕಪ್ತಾನ ವಿರಾಟ್ ಕೊಹ್ಲಿ ಅವರು ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.

ವಿಶ್ವ ಕ್ರಿಕೆಟಿನಲ್ಲಿ ಏಕದಿನಗಳಲ್ಲಿ ಅತಿ ವೇಗವಾಗಿ ಹತ್ತು ಸಾವಿರ ರನ್ ಪೂರೈಸಿದ ಆಟಗಾರನೆಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಹತ್ತು ಸಾವಿರ ರನ್ ಕ್ಲಬ್ ನಲ್ಲಿರುವ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ರಿಕಿ ಪಾಂಟಿಂಗ್ ಅವರನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.

ಎರಡನೇ ಏಕದಿನದಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕೊಹ್ಲಿ 89 ರನ್ ಮಾಡಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

10 ಸಹಸ್ರ ರನ್ ದಾಖಲೆ ಅಲ್ಲದೆ, ಸಚಿನ್​ರ ಇನ್ನೊಂದು ದಾಖಲೆಯನ್ನೂ ವಿರಾಟ್ ಕೊಹ್ಲಿ ಮುರಿದರು. ವೆಸ್ಟ್ ಇಂಡೀಸ್ ವಿರುದ್ಧ ಏಕದಿನದಲ್ಲಿ ಗರಿಷ್ಠ ರನ್ ಬಾರಿಸಿದ ಆಟಗಾರ ಎನ್ನುವ ಗೌರವವನ್ನು ವಿರಾಟ್ ಪಡೆದರು. ಸದ್ಯ ಕೊಹ್ಲಿ ವಿಂಡೀಸ್ ವಿರುದ್ಧ 29 ಏಕದಿನ ಇನಿಂಗ್ಸ್​ಗಳಲ್ಲಿ 1688 ರನ್ ಬಾರಿಸಿದ್ದಾರೆ. ಸಚಿನ್ 39 ಇನಿಂಗ್ಸ್​ಗಳಿಂದ 1573 ರನ್ ಬಾರಿಸಿದ ಸಾಧನೆ 2ನೇ ಸ್ಥಾನಕ್ಕೆ ಕುಸಿಯಿತು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago