ಮಂಗಳೂರು: ಕರಾವಳಿಯಲ್ಲಿ ಶುಕ್ರವಾರ ರಾತ್ರಿ ಬಿದ್ದ ನಿರಂತರ ಮಳೆಗೆ ಮಂಗಳೂರಿನಲ್ಲಿ ಮನೆಗಳಿಗೆ ಹಾನಿಯಾಗಿದ್ದು, ಹಲವೆಡೆ ಮರಗಳು ಧರೆಗುರುಳಿವೆ.
ಮಾರುಕಟ್ಟೆ ಸಮೀಪದ ಭವಂತಿ ರಸ್ತೆಯಲ್ಲಿ ಶನಿವಾರ ಮನೆಯೊಂದರ ಗೋಡೆ, ಸಜ್ಜಾ ಕುಸಿದು ಬಿದ್ದಿದೆ.
ಇತ್ತ ಆರ್ಟಿಒ ಕಚೇರಿ ಬಳಿ ಮರವೊಂದು ರಸ್ತೆಗುರುಳಿದೆ. ರೈಲು ನಿಲ್ದಾಣದ ಬಳಿ ಮರ ಬಿದ್ದಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಕರಾವಳಿಯಲ್ಲಿ ಮಳೆ ಶನಿವಾರವೂ ಮುಂದುವರಿದಿದ್ದು, ಬಿಟ್ಟು ಬಿಟ್ಟು ಭಾರಿ ಪ್ರಮಾಣದಲ್ಲಿ ಸುರಿಯುತ್ತಿದೆ.
ದಕ್ಣಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದೂ ಶಾಲೆಗಳಿಗೆ ರಜೆ ನೀಡಲಾಗಿದೆ. ಹಲವೆಡೆ ಕಾಲೇಜುಗಳೂ ರಜೆ ಘೋಷಿಸಿವೆ.
ಸುಬ್ರಹ್ಮಣ್ಯದ ಸ್ನಾನಘಟ್ಟದಲ್ಲಿ ನೀರು ತುಂಬಿ ಹರಿಯುತ್ತಿದೆ. ಕುಮಾರಧಾರ ನದಿಗೆ ನೂತನ ಸಂಪರ್ಕ ಸೇತುವೆ ನಿರ್ಮಾಣವಾಗಿರುವುದರಿಂದ ಕುಕ್ಕೆ ಭೇಟಿಗೆ ಅಡ್ಡಿ ಇಲ್ಲ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…