ಭಾರಿ ಮಳೆ ಹಿನ್ನೆಲೆ : ನಾಗರ ಪಂಚಮಿ ಸೇರಿ ಮುಂದಿನ ಎರಡು ದಿನ ಕುಕ್ಕೆಗೆ ಬಾರದಂತೆ ಭಕ್ತರಿಗೆ ಜಿಲ್ಲಾಧಿಕಾರಿ ಮನವಿ :vishwanews24
* ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ
* ಮಳೆಯಿಂದಾಗಿ ಉಕ್ಕಿ ಹರಿದ ಸುಬ್ರಹ್ಮಣ್ಯದ ದರ್ಪಣ ತೀರ್ಥ
* ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಸಣ್ಣಪುಟ್ಟ ಸೇತುವೆಗಳು ಮುಳುಗಡೆ
* ಕ್ಷೇತ್ರ ಪರಿಸರದಾದ್ಯಂತ ಮನೆ, ಅಂಗಡಿಗಳು ಜಲಾವೃತ
* ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಪರದಾಟ
* ಮುಂದಿನ ಎರಡು ದಿನ ಕ್ಷೇತ್ರಕ್ಕೆ ತೆರಳದಂತೆ ಮನವಿ
* ಭಕ್ತರಲ್ಲಿ ಮನವಿ ಮಾಡಿದ ಡಿಸಿ ರಾಜೇಂದ್ರ ಕೆ.ವಿ.
* ನಾಗರ ಪಂಚಮಿ ವೇಳೆ ಭಕ್ತರು ಸಹಕಲಿಸುವಂತೆ ಮನವಿ
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…