ಮಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.
ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಿದೆ. ಕುಮಾರಧಾರ ಉಪನದಿ ದರ್ಪಣ ತೀರ್ಥ ಕೂಡ ತುಂಬಿ ಹರಿಯುತ್ತಿದೆ.
ತುಂಬಿ ಹರಿಯುತ್ತಿರುವುದರಿಂದ ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ದೇಗುಲಕ್ಕೆ ಬರುವ ಭಕ್ತರು ನದಿ ದಡದಲ್ಲೇ ತೀರ್ಥಸ್ನಾನ ಮಾಡುತ್ತಿದ್ದಾರೆ. ನದಿತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…