ಮಡಿಕೇರಿ: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜಲಪಾತಗಳು ಧುಮ್ಮುಕಿ ಹರಿಯುತ್ತಿದೆ.
ಕೊಡಗಿನಲ್ಲಿ ಕಳೆದ ಎರಡು, ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೊಡಗಿನ ಜಲಪಾತಗಳು ತುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಮಡಿಕೇರಿಯ ಚೆಟ್ಟಳ್ಳಿ ರಸ್ತೆ ಬದಿಯಲ್ಲಿ ಎತ್ತರದಿಂದ ದುಮ್ಮಿಕ್ಕುತ್ತಿರುವ ಅಭ್ಯಾಲ ಜಲಪಾತ ಪ್ರಕೃತಿ ಪ್ರಿಯರನ್ನು ತನ್ನೆಡೆಗೆ ಸೆಳೆಯುತ್ತಿದೆ. ಈ ಮಾರ್ಗವಾಗಿ ತೆರಳುತ್ತಿರುವ ಪ್ರವಾಸಿಗರು ಜಲಧಾರೆಯಲ್ಲಿ ಮಿಂದು ಮುಂದೆ ಸಾಗುತ್ತಿದ್ದಾರೆ.
ಜಿಲ್ಲೆಯ ಇತರ ಭಾಗಗಳ ಜಲಪಾತಗಳು ಕೂಡ ಜಲರಾಶಿಯಿಂದ ಸೌಂದರ್ಯವನ್ನು ಹೆಚ್ಚಿಸಿಕೊಂಡಿದ್ದು, ಮಾನ್ಸೂನ್ ಕಾಲದ ಪ್ರವಾಸಿಗರಿಗೆ ಇವುಗಳೇ ಆಕರ್ಷಣೀಯ ಕೇಂದ್ರಗಳಾಗಿವೆ. ಪ್ರವಾಸಿಗರು ಸ್ಥಳೀಯರು ಇದೀಗ ಜಲಪಾತದತ್ತ ಮುಖ ಮಾಡುತ್ತಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…