ಮಡಿಕೇರಿ: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜಲಪಾತಗಳು ಧುಮ್ಮುಕಿ ಹರಿಯುತ್ತಿದೆ.
ಕೊಡಗಿನಲ್ಲಿ ಕಳೆದ ಎರಡು, ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೊಡಗಿನ ಜಲಪಾತಗಳು ತುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಮಡಿಕೇರಿಯ ಚೆಟ್ಟಳ್ಳಿ ರಸ್ತೆ ಬದಿಯಲ್ಲಿ ಎತ್ತರದಿಂದ ದುಮ್ಮಿಕ್ಕುತ್ತಿರುವ ಅಭ್ಯಾಲ ಜಲಪಾತ ಪ್ರಕೃತಿ ಪ್ರಿಯರನ್ನು ತನ್ನೆಡೆಗೆ ಸೆಳೆಯುತ್ತಿದೆ. ಈ ಮಾರ್ಗವಾಗಿ ತೆರಳುತ್ತಿರುವ ಪ್ರವಾಸಿಗರು ಜಲಧಾರೆಯಲ್ಲಿ ಮಿಂದು ಮುಂದೆ ಸಾಗುತ್ತಿದ್ದಾರೆ.
ಜಿಲ್ಲೆಯ ಇತರ ಭಾಗಗಳ ಜಲಪಾತಗಳು ಕೂಡ ಜಲರಾಶಿಯಿಂದ ಸೌಂದರ್ಯವನ್ನು ಹೆಚ್ಚಿಸಿಕೊಂಡಿದ್ದು, ಮಾನ್ಸೂನ್ ಕಾಲದ ಪ್ರವಾಸಿಗರಿಗೆ ಇವುಗಳೇ ಆಕರ್ಷಣೀಯ ಕೇಂದ್ರಗಳಾಗಿವೆ. ಪ್ರವಾಸಿಗರು ಸ್ಥಳೀಯರು ಇದೀಗ ಜಲಪಾತದತ್ತ ಮುಖ ಮಾಡುತ್ತಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…