ಕಡಬ: ಡಿ 5 ರಂದು ಸಂಜೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ಸುರಿದಿದ್ದು ಷಷ್ಠಿ ಮಹೋತ್ಸವಕ್ಕೆ ಬಂದ ಅಂಗಡಿಯವರು ಸಂಕಷ್ಟಕ್ಕೆ ಬಿದ್ದಿದ್ದಾರೆ.
ಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಅಂಗಡಿಯವರು ಬಾಡಿಗೆ ನೆಲೆಯಲ್ಲಿ ಸ್ಥಳ ಪಡೆದಿದ್ದಾರೆ. ಇಂದು ಸುಮಾರು ಎರಡು ಗಂಟೆಗಳ ಕಾಲ ಮಳೆ ಬಂದ ಕಾರಣ ಕೆಲ ಅಂಗಡಿಗಳಿಗೆ ನೀರು ನುಗ್ಗಿದೆ. ಕೆಲ ಅಂಗಡಿಗಳಲ್ಲಿ ನೀರು ನಿಂತಿದೆ.
ಸೆಟ್ ಮಾಡಿದ ಆಟಿಕೆಗಳನ್ನು ಮತ್ತೆ ಮುಚ್ಚಿ ಇಡಬೇಕಾದ ಪರಿಸ್ಥಿತಿ ಬಂದಿದೆ. ಕೆಲ ವಸ್ತುಗಳು ನೀರಿನಲ್ಲಿ ಒದ್ದೆಯಾಗಿರುವುದಾಗಿ ವರದಿಯಾಗಿದೆ. ಒಟ್ಟಿನಲ್ಲಿ ಸಣ್ಣ ಪುಟ್ಟ ಅಂಗಡಿಗಳು ಸಂಕಷ್ಟಕ್ಕೆ ಬಿದ್ದಿವೆ. ಅಂಗಡಿ ಸುತ್ತ, ಅಥವಾ ಅಂಗಡಿಯ ಅಡಿ ಭಾಗಕ್ಜೆ ಸಣ್ಣ ಜಲ್ಲಿ ಸುರಿದಾದರು ತಾತ್ಕಾಲಿಕ ವ್ಯವಸ್ಥೆಮಾಡಿಕೊಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಸುಳ್ಯದಲ್ಲಿಯೂ ಗುರುವಾರ ರಾತ್ರಿ ಭಾರೀ ಮಳೆ ಸುರಿದಿದ್ದು ರಥಬೀದಿ ರಸ್ತೆ ಕೆಸರುಮಯವಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]