ಕಡಬ: ಡಿ 5 ರಂದು ಸಂಜೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ಸುರಿದಿದ್ದು ಷಷ್ಠಿ ಮಹೋತ್ಸವಕ್ಕೆ ಬಂದ ಅಂಗಡಿಯವರು ಸಂಕಷ್ಟಕ್ಕೆ ಬಿದ್ದಿದ್ದಾರೆ.
ಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಅಂಗಡಿಯವರು ಬಾಡಿಗೆ ನೆಲೆಯಲ್ಲಿ ಸ್ಥಳ ಪಡೆದಿದ್ದಾರೆ. ಇಂದು ಸುಮಾರು ಎರಡು ಗಂಟೆಗಳ ಕಾಲ ಮಳೆ ಬಂದ ಕಾರಣ ಕೆಲ ಅಂಗಡಿಗಳಿಗೆ ನೀರು ನುಗ್ಗಿದೆ. ಕೆಲ ಅಂಗಡಿಗಳಲ್ಲಿ ನೀರು ನಿಂತಿದೆ.
ಸೆಟ್ ಮಾಡಿದ ಆಟಿಕೆಗಳನ್ನು ಮತ್ತೆ ಮುಚ್ಚಿ ಇಡಬೇಕಾದ ಪರಿಸ್ಥಿತಿ ಬಂದಿದೆ. ಕೆಲ ವಸ್ತುಗಳು ನೀರಿನಲ್ಲಿ ಒದ್ದೆಯಾಗಿರುವುದಾಗಿ ವರದಿಯಾಗಿದೆ. ಒಟ್ಟಿನಲ್ಲಿ ಸಣ್ಣ ಪುಟ್ಟ ಅಂಗಡಿಗಳು ಸಂಕಷ್ಟಕ್ಕೆ ಬಿದ್ದಿವೆ. ಅಂಗಡಿ ಸುತ್ತ, ಅಥವಾ ಅಂಗಡಿಯ ಅಡಿ ಭಾಗಕ್ಜೆ ಸಣ್ಣ ಜಲ್ಲಿ ಸುರಿದಾದರು ತಾತ್ಕಾಲಿಕ ವ್ಯವಸ್ಥೆಮಾಡಿಕೊಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಸುಳ್ಯದಲ್ಲಿಯೂ ಗುರುವಾರ ರಾತ್ರಿ ಭಾರೀ ಮಳೆ ಸುರಿದಿದ್ದು ರಥಬೀದಿ ರಸ್ತೆ ಕೆಸರುಮಯವಾಗಿದೆ.
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…