ಕಡಬ: ಡಿ 5 ರಂದು ಸಂಜೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ಸುರಿದಿದ್ದು ಷಷ್ಠಿ ಮಹೋತ್ಸವಕ್ಕೆ ಬಂದ ಅಂಗಡಿಯವರು ಸಂಕಷ್ಟಕ್ಕೆ ಬಿದ್ದಿದ್ದಾರೆ.
ಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಅಂಗಡಿಯವರು ಬಾಡಿಗೆ ನೆಲೆಯಲ್ಲಿ ಸ್ಥಳ ಪಡೆದಿದ್ದಾರೆ. ಇಂದು ಸುಮಾರು ಎರಡು ಗಂಟೆಗಳ ಕಾಲ ಮಳೆ ಬಂದ ಕಾರಣ ಕೆಲ ಅಂಗಡಿಗಳಿಗೆ ನೀರು ನುಗ್ಗಿದೆ. ಕೆಲ ಅಂಗಡಿಗಳಲ್ಲಿ ನೀರು ನಿಂತಿದೆ.
ಸೆಟ್ ಮಾಡಿದ ಆಟಿಕೆಗಳನ್ನು ಮತ್ತೆ ಮುಚ್ಚಿ ಇಡಬೇಕಾದ ಪರಿಸ್ಥಿತಿ ಬಂದಿದೆ. ಕೆಲ ವಸ್ತುಗಳು ನೀರಿನಲ್ಲಿ ಒದ್ದೆಯಾಗಿರುವುದಾಗಿ ವರದಿಯಾಗಿದೆ. ಒಟ್ಟಿನಲ್ಲಿ ಸಣ್ಣ ಪುಟ್ಟ ಅಂಗಡಿಗಳು ಸಂಕಷ್ಟಕ್ಕೆ ಬಿದ್ದಿವೆ. ಅಂಗಡಿ ಸುತ್ತ, ಅಥವಾ ಅಂಗಡಿಯ ಅಡಿ ಭಾಗಕ್ಜೆ ಸಣ್ಣ ಜಲ್ಲಿ ಸುರಿದಾದರು ತಾತ್ಕಾಲಿಕ ವ್ಯವಸ್ಥೆಮಾಡಿಕೊಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಸುಳ್ಯದಲ್ಲಿಯೂ ಗುರುವಾರ ರಾತ್ರಿ ಭಾರೀ ಮಳೆ ಸುರಿದಿದ್ದು ರಥಬೀದಿ ರಸ್ತೆ ಕೆಸರುಮಯವಾಗಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…