ಕಡಬ: ಡಿ 5 ರಂದು ಸಂಜೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ಸುರಿದಿದ್ದು ಷಷ್ಠಿ ಮಹೋತ್ಸವಕ್ಕೆ ಬಂದ ಅಂಗಡಿಯವರು ಸಂಕಷ್ಟಕ್ಕೆ ಬಿದ್ದಿದ್ದಾರೆ.
ಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಅಂಗಡಿಯವರು ಬಾಡಿಗೆ ನೆಲೆಯಲ್ಲಿ ಸ್ಥಳ ಪಡೆದಿದ್ದಾರೆ. ಇಂದು ಸುಮಾರು ಎರಡು ಗಂಟೆಗಳ ಕಾಲ ಮಳೆ ಬಂದ ಕಾರಣ ಕೆಲ ಅಂಗಡಿಗಳಿಗೆ ನೀರು ನುಗ್ಗಿದೆ. ಕೆಲ ಅಂಗಡಿಗಳಲ್ಲಿ ನೀರು ನಿಂತಿದೆ.
ಸೆಟ್ ಮಾಡಿದ ಆಟಿಕೆಗಳನ್ನು ಮತ್ತೆ ಮುಚ್ಚಿ ಇಡಬೇಕಾದ ಪರಿಸ್ಥಿತಿ ಬಂದಿದೆ. ಕೆಲ ವಸ್ತುಗಳು ನೀರಿನಲ್ಲಿ ಒದ್ದೆಯಾಗಿರುವುದಾಗಿ ವರದಿಯಾಗಿದೆ. ಒಟ್ಟಿನಲ್ಲಿ ಸಣ್ಣ ಪುಟ್ಟ ಅಂಗಡಿಗಳು ಸಂಕಷ್ಟಕ್ಕೆ ಬಿದ್ದಿವೆ. ಅಂಗಡಿ ಸುತ್ತ, ಅಥವಾ ಅಂಗಡಿಯ ಅಡಿ ಭಾಗಕ್ಜೆ ಸಣ್ಣ ಜಲ್ಲಿ ಸುರಿದಾದರು ತಾತ್ಕಾಲಿಕ ವ್ಯವಸ್ಥೆಮಾಡಿಕೊಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಸುಳ್ಯದಲ್ಲಿಯೂ ಗುರುವಾರ ರಾತ್ರಿ ಭಾರೀ ಮಳೆ ಸುರಿದಿದ್ದು ರಥಬೀದಿ ರಸ್ತೆ ಕೆಸರುಮಯವಾಗಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…