ಮಂಗಳೂರು : ಸಕಲೇಶಪುರದ ಎಡಕುಮೇರಿ ಮತ್ತು ಕಡಗರಳ್ಳಿ ನಡುವಿನ ದೋಣಿಗಲ್ನಲ್ಲಿ ಭೂಕುಸಿತದಿಂದ ಸ್ಥಗಿತಗೊಂಡಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಆಗಸ್ಟ್ 8ರ ನಂತರವೇ ಪುನರಾರಂಭಗೊಳ್ಳಲಿದೆ ಎಂದು ಮೈಸೂರು ರೈಲ್ವೆ ವಿಭಾಗ ಮಾಹಿತಿ ನೀಡಿದೆ.
ಭಾರೀ ಭೂಕುಸಿತದಿಂದ ಹಳಿಯ ಮೇಲೆ ಮಣ್ಣು ಬಿದ್ದಿತ್ತು. ಪರಿಣಾಮ 12 ರೈಲುಗಳ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು.
ಘಟನಾ ಸ್ಥಳದ ಪಕ್ಕದಲ್ಲಿ ರಿಟೈನರ್ ವಾಲ್ ನಿರ್ಮಾಣ ಕಾರ್ಯವು ತ್ವರಿತ ಗತಿಯಲ್ಲಿ ಸಾಗುತ್ತಿದೆ. ಟ್ರ್ಯಾಕ್ ಕಂಡೀಷನಿಂಗ್ ಕೆಲಸ ಬಹುತೇಕ ಪೂರ್ಣಗೊಂಡಿದೆ. ದುರಸ್ತಿ ಮಾಡಿದ ಹಳಿಯ ಮೇಲೆ ಗೂಡ್ಸ್ ರೈಲುಗಳ ಪ್ರಾಯೋಗಿಕವಾಗಿ ಓಡಿಸಲಾಗುತ್ತದೆ. ಆದಾಗ್ಯೂ, ಪ್ಯಾಸೆಂಜರ್ ರೈಲಿಗೆ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲಾಗುತ್ತಿದೆ. ಈ ಹಿನ್ನೆಲೆ ಆಗಸ್ಟ್ 8 ರವರೆಗೆ ಮಂಗಳೂರು ಮತ್ತು ಬೆಂಗಳೂರು ನಡುವೆ ಯಾವುದೇ ರೈಲು ಸೇವೆ ಇರುವುದಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…