ಭೂತಕೋಲವು ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ವಿರೋಧ ಚೇತನ್ ವ್ಯಕ್ತಪಡಿಸಿದ್ದಾರೆ. ಇದೀಗ ನಟ ಚೇತನ್ ಹೇಳಿಕೆಗೆ ರಿಯಲ್ ಸ್ಟಾರ್ ಉಪೇಂದ್ರ ಕೂಡ ಪ್ರತಿಕ್ರಿಯೆ ನೀಡಿದ್ದಾರೆ
ಸಾಲು ಸಾಲು ಸಿನಿಮಾಗಳ ಶೂಟಿಂಗ್ನಲ್ಲಿ ಬ್ಯುಸಿಯಿರುವ ನಟ ಉಪೇಂದ್ರ ಇದೀಗ `ಕಾಂತಾರ’ ಚಿತ್ರದ ಬಗ್ಗೆ ಹಾಗೂ ನಟ ಚೇತನ್ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. `ಕಾಂತಾರ’ ಸಿನಿಮಾ ನೋಡಿಲ್ಲ. ಚಿತ್ರ ನೋಡಿ ರಿಯಾಕ್ಟ್ ಮಾಡ್ತೀನಿ. ಎಲ್ಲರೂ ಸಿನಿಮಾದ ಬಗ್ಗೆ ಒಳ್ಳೆಯ ಅಭಿಪ್ರಾಯ ಹೇಳಿದ್ದಾರೆ.
ನಿನ್ನೆ ಘಟನೆಯ ಬಗ್ಗೆ ನಾನು ಏನೂ ಹೇಳಲ್ಲ. ಈ ತರದ ಬೆಳವಣಿಗೆ ಅಸಹ್ಯ ಅನಿಸುತ್ತಿದೆ. ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ. ಭೂತಾರಾಧನೆ ಅದು ಅವರವರ ವೈಯಕ್ತಿಕ ನಂಬಿಕೆ. ನಾನು ಅದೇ ಊರಿನಿಂದ ಬಂದವನು, ನನಗೆ ವಿಶೇಷವಾದ ನಂಬಿಕೆ ಇದೆ ಜೊತೆಗೆ ನನ್ನ ತಂದೆ ಇವತ್ತಿಗೂ ನಾಗಾರಾದನೆಯನ್ನೂ ಮಾಡಿಕೊಂಡು ಬರುತ್ತಿದ್ದಾರೆ ಎಂದು ಚೇತನ್ ಹೇಳಿಕೆಗೆ ಉಪೇಂದ್ರ ಪ್ರತಿಕ್ರಿಯೆ ಮಾಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…