Featured

ಭೂತಾರಾಧನೆ ಅದು ಅವರವರ ವೈಯಕ್ತಿಕ ನಂಬಿಕೆ ; ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ : ಚೇತನ್ ಹೇಳಿಕೆಗೆ ಉಪೇಂದ್ರ ಪ್ರತಿಕ್ರಿಯೆ – Vishwanews24

ಭೂತಾರಾಧನೆ ಅದು ಅವರವರ ವೈಯಕ್ತಿಕ ನಂಬಿಕೆ.

ನಾನು ಅದೇ ಊರಿನಿಂದ ಬಂದವನು, ನನಗೆ ವಿಶೇಷವಾದ ನಂಬಿಕೆ ಇದೆ

ಭೂತಕೋಲವು ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ವಿರೋಧ ಚೇತನ್ ವ್ಯಕ್ತಪಡಿಸಿದ್ದಾರೆ. ಇದೀಗ ನಟ ಚೇತನ್ ಹೇಳಿಕೆಗೆ ರಿಯಲ್ ಸ್ಟಾರ್ ಉಪೇಂದ್ರ ಕೂಡ ಪ್ರತಿಕ್ರಿಯೆ ನೀಡಿದ್ದಾರೆ

ಸಾಲು ಸಾಲು ಸಿನಿಮಾಗಳ ಶೂಟಿಂಗ್‌ನಲ್ಲಿ ಬ್ಯುಸಿಯಿರುವ ನಟ ಉಪೇಂದ್ರ ಇದೀಗ `ಕಾಂತಾರ’ ಚಿತ್ರದ ಬಗ್ಗೆ ಹಾಗೂ ನಟ ಚೇತನ್ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. `ಕಾಂತಾರ’ ಸಿನಿಮಾ ನೋಡಿಲ್ಲ. ಚಿತ್ರ ನೋಡಿ ರಿಯಾಕ್ಟ್ ಮಾಡ್ತೀನಿ. ಎಲ್ಲರೂ ಸಿನಿಮಾದ ಬಗ್ಗೆ ಒಳ್ಳೆಯ ಅಭಿಪ್ರಾಯ ಹೇಳಿದ್ದಾರೆ.

ನಿನ್ನೆ ಘಟನೆಯ ಬಗ್ಗೆ ನಾನು ಏನೂ ಹೇಳಲ್ಲ. ಈ ತರದ ಬೆಳವಣಿಗೆ ಅಸಹ್ಯ ಅನಿಸುತ್ತಿದೆ. ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ. ಭೂತಾರಾಧನೆ ಅದು ಅವರವರ ವೈಯಕ್ತಿಕ ನಂಬಿಕೆ. ನಾನು ಅದೇ ಊರಿನಿಂದ ಬಂದವನು, ನನಗೆ ವಿಶೇಷವಾದ ನಂಬಿಕೆ ಇದೆ ಜೊತೆಗೆ ನನ್ನ ತಂದೆ ಇವತ್ತಿಗೂ ನಾಗಾರಾದನೆಯನ್ನೂ ಮಾಡಿಕೊಂಡು ಬರುತ್ತಿದ್ದಾರೆ ಎಂದು ಚೇತನ್ ಹೇಳಿಕೆಗೆ ಉಪೇಂದ್ರ ಪ್ರತಿಕ್ರಿಯೆ ಮಾಡಿದ್ದಾರೆ.

ಇದನ್ನೂ ಓದಿ: ಕಾಂತಾರ ಸಿನಿಮಾ ಎಫೆಕ್ಟ್ : ದೈವ ನರ್ತಕರಿಗೆ ದೀಪಾವಳಿ ಗಿಫ್ಟ್ ನೀಡಿದ ಸರ್ಕಾರ.. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಘೋಷಣೆ

 

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

19 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

20 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

20 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

20 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

20 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

22 hours ago