ಉಡುಪಿ

ಭ್ರಷ್ಟ ಸರಕಾರ ಕಿತ್ತೊಗೆದು ಸದೃಢ ಸರಕಾರಕ್ಕೆ ಮತ ನೀಡಿ : ಲಾಲಾಜಿ ಮೆಂಡನ್

ಕಟಪಾಡಿ : ರಾಜ್ಯ ಹಾಗೂ ರಾಷ್ಟ್ರೀಯ ಹಿತವನ್ನು ಕಾಪಾಡುವ , ಸರ್ವರ ಏಳಿಗೆಗೆ ಶ್ರಮಿಸುವ ಬಿಜೆಪಿ ಸರಕಾರಕ್ಕೆ ಅಧಿಕಾರ ನೀಡಿ. ಭ್ರಷ್ಟ ರಾಜ್ಯ ಸರಕಾರವನ್ನು ಕಿತ್ತೊಗೆದು ರಾಜ್ಯದ ಹಿತ ಕಾಯುವ ಸದೃಢ ಬಿಜೆಪಿ ಸರಕಾರ ತನ್ನಿ ಎಂದು ಕಟಪಾಡಿ ಪೇಟೆಯಲ್ಲಿ ಜರುಗಿದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಪು ಕ್ಷೇತ್ರದ ಪ್ರಣಾಳಿಕೆ ಬಿಡುಗಡೆಗೊಳಿಸಿ ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್ ಹೇಳಿದರು.

ಜಿಲ್ಲಾಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ಮಾತನಾಡಿದರು. ಬಿಜೆಪಿ ಕಾಪು ಕ್ಷೇತ್ರ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ನಾಯಕರಾದ ಯಶ್ಪಾಲ್ ಸುವರ್ಣ, ಕಟಪಾಡಿ ಶಂಕರ ಪೂಜಾರಿ, ಜಿ.ಪಂ.ಸದಸ್ಯೆ ಶಿಲ್ಪಾ ಜಿ ಸುವರ್ಣ, ಪವಿತ್ರಾ ಶೆಟ್ಟಿ, ರಾಜೇಶ್ ಅಂಬಾಡಿ, ಕೇಸರಿ ಯುವರಾಜ್, ನಯನಾ ಗಣೇಶ್, ಶ್ರೀಧರ ಪೂಜಾರಿ, ಶ್ರೀನಿವಾಸ ಕಿಣೆ, ವೀಣಾ ಶೆಟ್ಟಿ, ಸರೋಜಿನಿ ಶೆಟ್ಟಿ, ಸುಮಾ ಯು. ಶೆಟ್ಟಿ, ದಿಲೀಪ್ ಕಟಪಾಡಿ, ಸನಿಲ್ ಕುಮಾರ್, ಸುಭಾಸ್ ಬಲ್ಲಾಳ್, ಗೋಪಾಲಕೃಷ್ಣ ಪ್ರಭು, ಮಾಲಿನಿ ಶೆಟ್ಟಿ, ಪವಿತ್ರ ಶೆಟ್ಟಿ, ಸಚಿನ್ ಬೊಲ್ಜ, ಗೋಪ ಪೂಜಾರಿ, ಗುರುಪ್ರಸಾದ್ ಶೆಟ್ಟಿ, ವಿಜಯಕುಮಾರ್ ಉದ್ಯಾವರ, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಉಪಸ್ಥಿತರಿದ್ದರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago