ಮಂಗಳವಾರದ ಪ್ರಾರ್ಥನೆಗೆ ಸಂಕಷ್ಟಹರ ಗಣೇಶ ಸ್ತೋತ್ರ -Vishwanews24

Featured, ರಾಜ್ಯ ನ್ಯೂಸ್

ಮಂಗಳವಾರದ ಪ್ರಾರ್ಥನೆಗೆ ಸಂಕಷ್ಟಹರ ಗಣೇಶ ಸ್ತೋತ್ರ -Vishwanews24

|| ಓಂ ಪ್ರಣಮ್ಯ ಶಿರಸಾ ದೇವಂ ಗೌರಿ ಪುತ್ರಂ ವಿನಾಯಕಂ ಭಕ್ತವಾಸಂ ಸ್ಮರೇನ್ನಿತ್ಯಂ ಆಯುಃ ಕಾಮಾರ್ಥ ಸಿದ್ಧಯೇ ||

ಪ್ರಥಮಂ ವಕ್ರತುಂಡಂಚ ಏಕದಂತಮಂ ದ್ವಿತೀಯಕಂ
ತೃತೀಯಂ ಕೃಷ್ಣ ಪಿಂಗಾಕ್ಷಂ, ಗಜವಕ್ತ್ರಂ ಚತುರ್ಥಕಂ
ಲಂಬೋದರಂ ಪಂಚಮಂ ಚ ಷಷ್ಠಂ ವಿಕಟಮೇವ ಚ
ಸಪ್ತಮಂ ವಿಘ್ನ ರಾಜಂ ಚ ಧೂಮ್ರವರ್ಣಂ ತಥಾಷ್ಟಕಂ
ನವಮಂ ಫಾಲಚಂದ್ರಂ ಚ ದಶಮಂ ತು ವಿನಾಯಕಂ
ಏಕಾದಶಂ ಗಣಪತಿಂ ದ್ವಾದಶಂ ತು ಗಜಾನನಂ |
ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯಃ ಪಠೇನ್ನರಃ
ನ ಚ ವಿಘ್ನ ಭಯಂ ತಸ್ಯ ಸರ್ವ ಸಿದ್ಧಿ ಕರೀಂ ಪ್ರಭೋ ||

ಭಾವಾರ್ಥ :  ಗೌರೀಪುತ್ರನಾದ ವಿನಾಯಕನಿಗೆ ನಾನು ಶಿರಬಾಗಿ ನಮಿಸುತ್ತೇನೆ. ಹೇ ದೇವ! ಪ್ರತಿನಿತ್ಯ ನಿನ್ನ ಸ್ಮರಣೆ ಮಾಡುವುದರಿಂದ ಆಯುಷ್ಯ ವೃದ್ಧಿಯೊಡನೆ ಸಕಲ ಇಷ್ಟಾರ್ಥಗಳೂ ನೆರವೇರುತ್ತವೆ.
ವಕ್ರತುಂಡ, ಏಕದಂತ, ಕೃಷ್ಣ ಪಿಂಗಾಕ್ಷ, ಗಜವಕ್ತ್ರ, ಲಂಬೋದರ, ವಿಕಟ, ವಿಘ್ನರಾಜ, ಧೂಮ್ರವರ್ಣ, ಫಾಲಚಂದ್ರ, ವಿನಾಯಕ, ಗಣಪತಿ, ಗಜಾನನ ಎಂಬ ಸಕಲ ಸನ್ಮಂಗಳ ಉಂಟುಮಾಡುವ 12 ಹೆಸರುಗಳನ್ನು ನಾನು ತ್ರಿಕರಣಪೂರ್ವಕವಾಗಿ  ತ್ರಿಸಂಧ್ಯಾ ಕಾಲದಲ್ಲೂ ಸ್ಮರಿಸುತ್ತೇನೆ. ಇದರಿಂದ ವಿಘ್ನ ಭಯ ನಿವಾರಣೆಯಾಗಿ, ಸರ್ವಸಿದ್ಧಿ ಲಭಿಸುವುದು.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ 

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681