|| ಓಂ ಪ್ರಣಮ್ಯ ಶಿರಸಾ ದೇವಂ ಗೌರಿ ಪುತ್ರಂ ವಿನಾಯಕಂ ಭಕ್ತವಾಸಂ ಸ್ಮರೇನ್ನಿತ್ಯಂ ಆಯುಃ ಕಾಮಾರ್ಥ ಸಿದ್ಧಯೇ ||
ಪ್ರಥಮಂ ವಕ್ರತುಂಡಂಚ ಏಕದಂತಮಂ ದ್ವಿತೀಯಕಂ
ತೃತೀಯಂ ಕೃಷ್ಣ ಪಿಂಗಾಕ್ಷಂ, ಗಜವಕ್ತ್ರಂ ಚತುರ್ಥಕಂ
ಲಂಬೋದರಂ ಪಂಚಮಂ ಚ ಷಷ್ಠಂ ವಿಕಟಮೇವ ಚ
ಸಪ್ತಮಂ ವಿಘ್ನ ರಾಜಂ ಚ ಧೂಮ್ರವರ್ಣಂ ತಥಾಷ್ಟಕಂ
ನವಮಂ ಫಾಲಚಂದ್ರಂ ಚ ದಶಮಂ ತು ವಿನಾಯಕಂ
ಏಕಾದಶಂ ಗಣಪತಿಂ ದ್ವಾದಶಂ ತು ಗಜಾನನಂ |
ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯಃ ಪಠೇನ್ನರಃ
ನ ಚ ವಿಘ್ನ ಭಯಂ ತಸ್ಯ ಸರ್ವ ಸಿದ್ಧಿ ಕರೀಂ ಪ್ರಭೋ ||
ಭಾವಾರ್ಥ : ಗೌರೀಪುತ್ರನಾದ ವಿನಾಯಕನಿಗೆ ನಾನು ಶಿರಬಾಗಿ ನಮಿಸುತ್ತೇನೆ. ಹೇ ದೇವ! ಪ್ರತಿನಿತ್ಯ ನಿನ್ನ ಸ್ಮರಣೆ ಮಾಡುವುದರಿಂದ ಆಯುಷ್ಯ ವೃದ್ಧಿಯೊಡನೆ ಸಕಲ ಇಷ್ಟಾರ್ಥಗಳೂ ನೆರವೇರುತ್ತವೆ.
ವಕ್ರತುಂಡ, ಏಕದಂತ, ಕೃಷ್ಣ ಪಿಂಗಾಕ್ಷ, ಗಜವಕ್ತ್ರ, ಲಂಬೋದರ, ವಿಕಟ, ವಿಘ್ನರಾಜ, ಧೂಮ್ರವರ್ಣ, ಫಾಲಚಂದ್ರ, ವಿನಾಯಕ, ಗಣಪತಿ, ಗಜಾನನ ಎಂಬ ಸಕಲ ಸನ್ಮಂಗಳ ಉಂಟುಮಾಡುವ 12 ಹೆಸರುಗಳನ್ನು ನಾನು ತ್ರಿಕರಣಪೂರ್ವಕವಾಗಿ ತ್ರಿಸಂಧ್ಯಾ ಕಾಲದಲ್ಲೂ ಸ್ಮರಿಸುತ್ತೇನೆ. ಇದರಿಂದ ವಿಘ್ನ ಭಯ ನಿವಾರಣೆಯಾಗಿ, ಸರ್ವಸಿದ್ಧಿ ಲಭಿಸುವುದು.
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…