ಮಂಗಳವಾರದ ರಾಶಿ ಭವಿಷ್ಯ – ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮೇಷ: ಕುಟುಂಬ ಸೌಖ್ಯ, ಹಣಕಾಸು ವಿಚಾರದಲ್ಲಿ ಎಚ್ಚರ, ಕಣ್ಣಿನ ಸಮಸ್ಯೆ, ಬರಹಗಾರರಿಗೆ ಅನುಕೂಲ, ಆಲಸ್ಯ ಮನೋಭಾವ.

ವೃಷಭ: ಅನಗತ್ಯ ವೈಮನಸ್ಸು, ಧನ ನಷ್ಟ, ಕೋರ್ಟ್ ವಿಚಾರದಲ್ಲಿ ಮನಃಸ್ತಾಪ, ಅನಗತ್ಯ ಖರ್ಚು, ಶತ್ರು ಬಾಧೆ, ಕೆಲಸದಲ್ಲಿ ತೊಂದರೆ.

ಮಿಥುನ: ಬಂಧುಗಳ ಭೇಟಿ, ವೃಥಾ ಅಲೆದಾಟ, ಆರೋಗ್ಯದಲ್ಲಿ ಎಚ್ಚರಿಕೆ, ವಿವಾದಗಳಿಂದ ದೂರವಿರಿ, ತಾಳ್ಮೆ ಅತ್ಯಗತ್ಯ.

ಕಟಕ: ಸ್ತ್ರೀಯರಿಗೆ ಶುಭ ಸಮಯ, ಗಣ್ಯ ವ್ಯಕ್ತಿಗಳ ಭೇಟಿ, ಸ್ಥಳ ಬದಲಾವಣೆ, ಮಿತ್ರರಲ್ಲಿ ದ್ವೇಷ, ದುಷ್ಟರಿಂದ ದೂರವಿರಿ.

ಸಿಂಹ: ಸಾಲ ಬಾಧೆ, ವಿದ್ಯಾಭ್ಯಾಸದಲ್ಲಿ ತೊಂದರೆ, ಮಾತಿನ ಚಕಮಕಿ, ಸೇವಕರಿಂದ ತೊಂದರೆ, ಇಷ್ಟಾರ್ಥ ಸಿದ್ಧಿ.

ಕನ್ಯಾ: ರೋಗಬಾಧೆ, ಅಕಾಲ ಭೋಜನ, ಮಾತಿನ ಮೇಲೆ ಹಿಡಿತ ಅಗತ್ಯ, ಹಿರಿಯರಿಂದ ಬುದ್ಧಿಮಾತು, ಕೃಷಿಯಲ್ಲಿ ಲಾಭ.

ತುಲಾ: ವ್ಯಾಪಾರದಲ್ಲಿ ಪ್ರಗತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಬಂಧು-ಮಿತ್ರರ ಸಮಾಗಮ, ಮಕ್ಕಳ ಪ್ರತಿಭೆಗೆ ತಕ್ಕ ಅವಕಾಶ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ವಿಘ್ನ, ಕೃಷಿಯಲ್ಲಿ ನಷ್ಟ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಚಂಚಲ ಮನಸ್ಸು.

ಧನಸ್ಸು: ಅಲ್ಪ ಲಾಭ, ಅಧಿಕ ಖರ್ಚು, ಮನೆಯಲ್ಲಿ ಶುಭ ಕಾರ್ಯ, ಉದ್ಯೋಗದಲ್ಲಿ ಅಭಿವೃದ್ಧಿ, ತೀರ್ಥಯಾತ್ರೆ ದರ್ಶನ.

ಮಕರ: ಆರೋಗ್ಯದಲ್ಲಿ ವ್ಯತ್ಯಾಸ, ಸ್ತ್ರೀಯರಿಗೆ ತೊಂದರೆ, ಸುಖ ಭೋಜನ ಪ್ರಾಪ್ತಿ, ಹಿತ ಶತ್ರುಗಳಿಂದ ತೊಂದರೆ, ವಾಹನ ಖರೀದಿ, ಮನಃಸ್ತಾಪ ಹೆಚ್ಚು.

ಕುಂಭ: ಅನಗತ್ಯ ನಿಂದನೆ, ಮಾನಸಿಕ ನೆಮ್ಮದಿಗೆ ಧಕ್ಕೆ, ಕೋಪ ಹೆಚ್ಚು, ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ.

ಮೀನ: ಶ್ರಮಕ್ಕೆ ತಕ್ಕಫಲ, ದೂರ ಪ್ರಯಾಣ, ಆರೋಗ್ಯದಲ್ಲಿ ಏರುಪೇರು, ವಾಹನ ಅಪಘಾತ ಸಾಧ್ಯತೆ, ಈ ದಿನ ಎಚ್ಚರಿಕೆ ಅಗತ್ಯ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

43 minutes ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 hour ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 hours ago